Select Your Language

Notifications

webdunia
webdunia
webdunia
webdunia

ಡಿಸಿಎಂ ಆಗುವೆ ಎಂದ ಸಚಿವ ; ಬಿಜೆಪಿಯಲ್ಲಿ ಹೊಸ ಸಂಚಲನ

ಡಿಸಿಎಂ ಆಗುವೆ ಎಂದ ಸಚಿವ ; ಬಿಜೆಪಿಯಲ್ಲಿ ಹೊಸ ಸಂಚಲನ
ಕಲಬುರಗಿ , ಗುರುವಾರ, 30 ಜನವರಿ 2020 (20:15 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭಗೊಂಡಿರುವಂತೆ ಒಂದು ಕಡೆ ಸಚಿವ ಸ್ಥಾನ ಆಕಾಂಕ್ಷಿಗಳು, ಮತ್ತೊಂದು ಕಡೆ ಡಿಸಿಎಂ ಹುದ್ದೆಗಳಿಗೆ ಆಕಾಂಕ್ಷಿಗಳು ಲಾಬಿ ಶುರುವಿಟ್ಟುಕೊಂಡಿದ್ದಾರೆ.

ಬಿಜೆಪಿ ಹೈಕಮಾಂಡ್ ಬಯಸಿದರೆ ತಾವು ಉಪಮುಖ್ಯಮಂತ್ರಿ ಆಗೋಕೆ ಸಿದ್ಧ. ಹೀಗಂತ ಸಚಿವ ಬಿ.ಶ್ರೀರಾಮುಲು ಹೇಳಿಕೊಂಡಿದ್ದಾರೆ.

ಡಿಸಿಎಂ ಹುದ್ದೆಗಳನ್ನು ಹೊಸದಾಗಿ ಮಾಡೋದಿಲ್ಲ ಅಂತ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರೋ ಹೇಳಿಕೆಗೆ ಪ್ರತಿಕ್ರಿಯಿಸಿದಿ ರಾಮುಲು, ಡಿಸಿಎಂ ಹುದ್ದೆಗಳ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ. ಪಕ್ಷದ ವರಿಷ್ಠರು ಹೇಳಿದ್ದನ್ನು ಕೇಳೋದಷ್ಟೇ ನಮ್ಮ ಕೆಲಸ ಅಂತ ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಗೆ ವಾರ್ನಿಂಗ್ ನೀಡಿದ ಶ್ರೀರಾಮುಲು