Webdunia - Bharat's app for daily news and videos

Install App

ಡಿಸಿಎಂ ಆಗುವೆ ಎಂದ ಸಚಿವ ; ಬಿಜೆಪಿಯಲ್ಲಿ ಹೊಸ ಸಂಚಲನ

Webdunia
ಗುರುವಾರ, 30 ಜನವರಿ 2020 (20:15 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭಗೊಂಡಿರುವಂತೆ ಒಂದು ಕಡೆ ಸಚಿವ ಸ್ಥಾನ ಆಕಾಂಕ್ಷಿಗಳು, ಮತ್ತೊಂದು ಕಡೆ ಡಿಸಿಎಂ ಹುದ್ದೆಗಳಿಗೆ ಆಕಾಂಕ್ಷಿಗಳು ಲಾಬಿ ಶುರುವಿಟ್ಟುಕೊಂಡಿದ್ದಾರೆ.

ಬಿಜೆಪಿ ಹೈಕಮಾಂಡ್ ಬಯಸಿದರೆ ತಾವು ಉಪಮುಖ್ಯಮಂತ್ರಿ ಆಗೋಕೆ ಸಿದ್ಧ. ಹೀಗಂತ ಸಚಿವ ಬಿ.ಶ್ರೀರಾಮುಲು ಹೇಳಿಕೊಂಡಿದ್ದಾರೆ.

ಡಿಸಿಎಂ ಹುದ್ದೆಗಳನ್ನು ಹೊಸದಾಗಿ ಮಾಡೋದಿಲ್ಲ ಅಂತ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರೋ ಹೇಳಿಕೆಗೆ ಪ್ರತಿಕ್ರಿಯಿಸಿದಿ ರಾಮುಲು, ಡಿಸಿಎಂ ಹುದ್ದೆಗಳ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ. ಪಕ್ಷದ ವರಿಷ್ಠರು ಹೇಳಿದ್ದನ್ನು ಕೇಳೋದಷ್ಟೇ ನಮ್ಮ ಕೆಲಸ ಅಂತ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments