Webdunia - Bharat's app for daily news and videos

Install App

ಅಂಬಿ ಪತ್ನಿ ಸುಮಲತಾ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ವಾಗ್ದಾಳಿ

Webdunia
ಗುರುವಾರ, 7 ಮಾರ್ಚ್ 2019 (14:02 IST)
ಬೆಂಗಳೂರು : ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಅಂಬಿ ಪತ್ನಿ ಸುಮಲತಾ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ವಾಗ್ದಾಳಿ ನಡೆಸಿದ್ದಾರೆ.


ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್  ಜೆಡಿಎಸ್ ಗೆ ಬಿಟ್ಟು ಕೊಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿದ ಸುಮಲತಾ ಅವರು ನಂತರ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು.


ಈ ವಿಚಾರದ ಬಗ್ಗೆ ವಾಗ್ದಾಳಿ ನಡೆಸಿದ  ಸಚಿವ ಡಿ.ಸಿ.ತಮ್ಮಣ್ಣ, ‘ಅಂಬರೀಶ್ ಸಚಿವರಾಗಿದ್ದಾರೆ ಎಷ್ಟು ಜನರನ್ನು ಮಾತನಾಡಿಸಿದ್ದಾರೆ? ಎಷ್ಟು ಜನಕ್ಕೆ ಕುಡಿಯಲು ಒಂದ್ ಗ್ಲಾಸ್ ನೀರು ಕೊಟ್ಟಿದ್ದಾರೆ? ಎಷ್ಟು ಜನರ ಕಷ್ಟಗಳ ಬಗ್ಗೆ ಕಾಳಜಿ ವಹಿಸಿ ವಿಚಾರಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.


‘ಅಂಬರೀಶ್ ಹೆಸರು ಹೇಳಿಕೊಂಡು ಏನೋ ಉದ್ಧಾರ ಮಾಡ್ತೀನಿ ಅಂತಿದ್ದಾರೆ. ಅವರ ಬಣ್ಣ ಬಣ್ಣದ ಮಾತಿಗೆ ಮರುಳಾಗಬೇಡಿ. ರೈತರ ಮಗನಾದ ನಿಖಿಲ್ ರನ್ನು ಈ ಬಾರಿ ಗೆಲ್ಲಿಸಿ.’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments