Webdunia - Bharat's app for daily news and videos

Install App

ತೋಟಗಾರಿಕೆ ವಿವಿ ಸಿಬ್ಬಂದಿ ವರ್ಗಾವಣೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ಸಚಿವರು

Webdunia
ಶನಿವಾರ, 8 ಜೂನ್ 2019 (11:27 IST)
ಬಾಗಲಕೋಟೆ :  ತೋಟಗಾರಿಕೆ ವಿಶ್ವವಿದ್ಯಾಲಯ ಸಿಬ್ಬಂದಿಯ ವರ್ಗಾವಣೆ ವಿಚಾರದಲ್ಲಿ ತೋಟಗಾರಿಕೆ ಸಚಿವರಾದ ಎಂ.ಸಿ.ಮನಗೂಳಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.



ಬಾಗಲಕೋಟೆ ತೋಟಗಾರಿಕೆ ವಿವಿಯ ಸಿಬ್ಬಂದಿ ವರ್ಗಾವಣೆ ವಿಚಾರದಲ್ಲಿ ಮೂಗು ತುರಿಸಿದ ತೋಟಗಾರಿಕೆ ಖಾತೆ ಸಚಿವ ಎಂ.ಸಿ.ಮನಗೂಳಿ  ನನ್ನ ಗಮನಕ್ಕೆ ತರದೆ ವರ್ಗಾವಣೆ ಮಾಡಬಾರದೆಂದು ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

 

ಇಲಾಖೆಯ ಕಾರ್ಯದರ್ಶಿ ಸಚಿವರ ಪತ್ರದ ಪ್ರತಿಯನ್ನು ವಿವಿ ಪ್ರಭಾರಿ ಉಪಕುಲಪತಿಗಳಿಗೆ ರವಾನೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವರ್ಗಾವಣೆ ಆದೇಶಕ್ಕೆ ತಡೆಗೆ ಆಡಳಿತ ಮಂಡಳಿ ಸೂಚನೆ ನೀಡಿದ್ದರಿಂದ ವಿವಿ ಆಡಳಿತ ಮಂಡಳಿ ವರ್ಗಾವಣೆಯನ್ನು ತಡೆಹಿಡಿದಿದ್ದಾರೆ.

 

ಅಲ್ಲದೇ ಸಚಿವರು ವಿವಿ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ.ತೋಟಗಾರಿಕೆ ವಿವಿ ನಿಯಮಾವಳಿ ಪ್ರಕಾರ ಹಸ್ತಕ್ಷೇಪವಿಲ್ಲ. ಆದರೆ ಸಚಿವರಿಂದ ನಿಯಮ ಉಲ್ಲಂಘನೆಯಾಗಿದೆ ಎಂದು ವಿವಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಆರೋಪ ಮಾಡಿದೆ. ಹಾಗೇ ಸಚಿವರು ಈ ಕಾರ್ಯದಿಂದ ಹಿಂದೆ ಸರಿಯುವಂತೆ ಆಗ್ರಹಿಸಿದ್ದು, ಇಲ್ಲವಾದರೆ ಸಚಿವರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ  ಎಚ್ಚರಿಕೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments