Webdunia - Bharat's app for daily news and videos

Install App

13 ಸಾವಿರ ಕೋಟಿ ಸಾಲ ಕೊಡ್ತೇನೆ ಎಂದ ಸಚಿವ

Webdunia
ಭಾನುವಾರ, 19 ಏಪ್ರಿಲ್ 2020 (15:56 IST)
ಯಾವುದೇ ತೊಂದರೆಯಾಗದಂತೆ 13 ಸಾವಿರ ಕೋಟಿ ರೂಪಾಯಿ ಸಾಲ ಕೊಡೋದಾಗಿ ಸಚಿವರೊಬ್ಬರು ಹೇಳಿದ್ದಾರೆ.

ರೈತರಿಗೆ ಯಾವುದೇ ತೊಂದರೆ ಆಗದಂತೆ ಈ ಬಾರಿಯೂ ಸಹಕಾರ ಸಂಘಗಳ ಮೂಲಕ 13,000 ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

ರಾಮನಗರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ರೈತರು ಮತ್ತು ತರಕಾರಿ ಮಾರಾಟಗಾರರ ಸಮಸ್ಯೆಗಳನ್ನು ಆಲಿಸಿದರು. ಕಳೆದ ಸಲದಂತೆ ಈ ಬಾರಿಯೂ 13 ಸಾವಿರ ಕೋಟಿ ರೂ.ಗಳನ್ನು ಸಾಲದ ರೂಪದಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.  

ರಾಮನಗರ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಒಂದು ಕೊರೊನಾ ಸೋಂಕು ಕೇಸ್  ದಾಖಲಾಗಿಲ್ಲ ಇದು ಸಂತೋಷಕರ ವಿಚಾರವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಇದುವರೆಗೆ ಅನುಸರಿಸಿರುವ  ಸೂಕ್ತ ಕ್ರಮಗಳನ್ನು ಮುಂದುವರಿಸಬೇಕು ಎಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments