Webdunia - Bharat's app for daily news and videos

Install App

13 ಸಾವಿರ ಕೋಟಿ ಸಾಲ ಕೊಡ್ತೇನೆ ಎಂದ ಸಚಿವ

Webdunia
ಭಾನುವಾರ, 19 ಏಪ್ರಿಲ್ 2020 (15:56 IST)
ಯಾವುದೇ ತೊಂದರೆಯಾಗದಂತೆ 13 ಸಾವಿರ ಕೋಟಿ ರೂಪಾಯಿ ಸಾಲ ಕೊಡೋದಾಗಿ ಸಚಿವರೊಬ್ಬರು ಹೇಳಿದ್ದಾರೆ.

ರೈತರಿಗೆ ಯಾವುದೇ ತೊಂದರೆ ಆಗದಂತೆ ಈ ಬಾರಿಯೂ ಸಹಕಾರ ಸಂಘಗಳ ಮೂಲಕ 13,000 ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

ರಾಮನಗರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ರೈತರು ಮತ್ತು ತರಕಾರಿ ಮಾರಾಟಗಾರರ ಸಮಸ್ಯೆಗಳನ್ನು ಆಲಿಸಿದರು. ಕಳೆದ ಸಲದಂತೆ ಈ ಬಾರಿಯೂ 13 ಸಾವಿರ ಕೋಟಿ ರೂ.ಗಳನ್ನು ಸಾಲದ ರೂಪದಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.  

ರಾಮನಗರ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಒಂದು ಕೊರೊನಾ ಸೋಂಕು ಕೇಸ್  ದಾಖಲಾಗಿಲ್ಲ ಇದು ಸಂತೋಷಕರ ವಿಚಾರವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಇದುವರೆಗೆ ಅನುಸರಿಸಿರುವ  ಸೂಕ್ತ ಕ್ರಮಗಳನ್ನು ಮುಂದುವರಿಸಬೇಕು ಎಂದರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments