Select Your Language

Notifications

webdunia
webdunia
webdunia
webdunia

ಬೈ ಎಲೆಕ್ಷನ್ ಸೋತವರಿಗೂ ಸಚಿವ ಸ್ಥಾನ ಕೊಡ್ತೇವೆ ; ಬಿಜೆಪಿಯಲ್ಲಿ ತಲ್ಲಣ

ಬೈ ಎಲೆಕ್ಷನ್ ಸೋತವರಿಗೂ ಸಚಿವ ಸ್ಥಾನ ಕೊಡ್ತೇವೆ ; ಬಿಜೆಪಿಯಲ್ಲಿ ತಲ್ಲಣ
ಬೆಂಗಳೂರು , ಶುಕ್ರವಾರ, 17 ಜನವರಿ 2020 (21:45 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಬರೋಕೆ ಕಾರಣರಾದ ಎಲ್ಲಾ 17 ಜನರನ್ನೂ ಸಚಿವರನ್ನಾಗಿ ಮಾಡಲಾಗುತ್ತದೆ.

ಹೀಗಂತ ಸಚಿವ ಸಿ.ಸಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

17 ಜನರು ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಸರಕಾರ ಬಂದಿದೆ. ಹೀಗಾಗಿ ಎಲ್ಲಾ 17 ಜನರಿಗೆ ಸಚಿವ ಸ್ಥಾನ ಸಿಗೋದು ಪಕ್ಕಾ ಅಂತ ಹೇಳಿದ್ದಾರೆ.

ಪಕ್ಷದ ಹೈಕಮಾಂಡ್ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪನವರು  ಚರ್ಚೆ ನಡೆಸಿದ್ದಾರೆ. ಈ ವಿಷಯದಲ್ಲಿ ಗೊಂದಲ ಇಲ್ಲವೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಡ್ರೋಣ್ ಕ್ಯಾಮೆರಾ ಕಣ್ಣಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ರಂಗೋಲಿ