Webdunia - Bharat's app for daily news and videos

Install App

ಬೈ ಎಲೆಕ್ಷನ್ ಸೋತವರಿಗೂ ಸಚಿವ ಸ್ಥಾನ ಕೊಡ್ತೇವೆ ; ಬಿಜೆಪಿಯಲ್ಲಿ ತಲ್ಲಣ

Webdunia
ಶುಕ್ರವಾರ, 17 ಜನವರಿ 2020 (21:45 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಬರೋಕೆ ಕಾರಣರಾದ ಎಲ್ಲಾ 17 ಜನರನ್ನೂ ಸಚಿವರನ್ನಾಗಿ ಮಾಡಲಾಗುತ್ತದೆ.

ಹೀಗಂತ ಸಚಿವ ಸಿ.ಸಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

17 ಜನರು ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಸರಕಾರ ಬಂದಿದೆ. ಹೀಗಾಗಿ ಎಲ್ಲಾ 17 ಜನರಿಗೆ ಸಚಿವ ಸ್ಥಾನ ಸಿಗೋದು ಪಕ್ಕಾ ಅಂತ ಹೇಳಿದ್ದಾರೆ.

ಪಕ್ಷದ ಹೈಕಮಾಂಡ್ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪನವರು  ಚರ್ಚೆ ನಡೆಸಿದ್ದಾರೆ. ಈ ವಿಷಯದಲ್ಲಿ ಗೊಂದಲ ಇಲ್ಲವೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments