ಬೈ ಎಲೆಕ್ಷನ್ ಸೋತವರಿಗೂ ಸಚಿವ ಸ್ಥಾನ ಕೊಡ್ತೇವೆ ; ಬಿಜೆಪಿಯಲ್ಲಿ ತಲ್ಲಣ

Webdunia
ಶುಕ್ರವಾರ, 17 ಜನವರಿ 2020 (21:45 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಬರೋಕೆ ಕಾರಣರಾದ ಎಲ್ಲಾ 17 ಜನರನ್ನೂ ಸಚಿವರನ್ನಾಗಿ ಮಾಡಲಾಗುತ್ತದೆ.

ಹೀಗಂತ ಸಚಿವ ಸಿ.ಸಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

17 ಜನರು ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಸರಕಾರ ಬಂದಿದೆ. ಹೀಗಾಗಿ ಎಲ್ಲಾ 17 ಜನರಿಗೆ ಸಚಿವ ಸ್ಥಾನ ಸಿಗೋದು ಪಕ್ಕಾ ಅಂತ ಹೇಳಿದ್ದಾರೆ.

ಪಕ್ಷದ ಹೈಕಮಾಂಡ್ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪನವರು  ಚರ್ಚೆ ನಡೆಸಿದ್ದಾರೆ. ಈ ವಿಷಯದಲ್ಲಿ ಗೊಂದಲ ಇಲ್ಲವೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments