Webdunia - Bharat's app for daily news and videos

Install App

ಮಾಧ್ಯಮದವರಿಗೆ ಅವಮಾನಿಸಿದ ಕಾರ್ಮಿಕ ಸಚಿವ

Webdunia
ಮಂಗಳವಾರ, 11 ಸೆಪ್ಟಂಬರ್ 2018 (19:18 IST)
ಜಿಲ್ಲಾ ಪಂಚಾಯ್ತಿ ಸಭೆಯಲ್ಲಿ ಮಾಧ್ಯಮದವರಿಗೆ ಕಾರ್ಮಿಕ ಸಚಿವ ಅವಮಾನಿಸಿದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಭೆಯಲ್ಲಿ ಮಾಧ್ಯಮದವರಿಗೆ ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವಮಾನಿಸಿದ್ದಾರೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಮತ್ತು ಸಚಿವರ ನಡುವೆ ವಾಗ್ವಾದವೂ ನಡೆದಿದೆ. ಚಿತ್ರಿಕರಣ ಮಾಡುತ್ತಿದ್ದ ಕ್ಯಾಮರಮೆನ್ ಗಳಿಗೆ ಕ್ಯಾಮೆರಾ ತೆಗೆದುಕೊಂಡು ಹೊರ ಹೋಗಿ ಅಂತ ಸಚಿವ ಹೇಳಿದ್ದಾರೆ.

ಸಭೆಗೆ ಅಡ್ಡಿಪಡಿಸಬೇಡಿ. ತಗೆಯಿರಿ ನಿಮ್ ಟ್ರೈಪ್ಯಾಡ್, ಹೊರಗೆ ಹೋಗಿ ಅಂತ ಗರಂ ಆಗಿ ಸಚಿವ ಹೇಳಿದ್ದಾರೆ.
ಕ್ಯಾಮೆರಾ ಟ್ರೈಪ್ಯಾಡ್ ಹಿಡ್ಕೊಂಡು ಸಭೆಯಲ್ಲಿ ಬರಬೇಡಿ ಅಂತ ಹೇಳಿ ಅವಮಾನಿಸಿದ್ದಾರೆ. ಪ್ರತಿಬಾರಿಯೂ ಜಿಲ್ಲೆಗೆ ಬಂದಾಗ ಅವಮಾನಿಸುತ್ತಿರೋ ಸಚಿವರ ವಿರುದ್ಧ ತಿರುಗಿ ಬಿದ್ದ ಮಾದ್ಯಮ ಪ್ರತಿನಿಧಿಗಳು ಕೂಡ ವಾಗ್ವಾದ ನಡೆಸಿದ್ದಾರೆ.
ಶಾಸಕರು, ಅಧಿಕಾರಿಗಳ ಸಮ್ಮುಖದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಅವಮಾನಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಯೋತ್ಪಾದಕರ ಜೊತೆ ಲಿಂಕ್ ಇತ್ತು, ಈಗ ನಾವು ಅದೆಲ್ಲಾ ಮಾಡ್ತಿಲ್ಲ ಎಂದ ಪಾಕಿಸ್ತಾನಿ ನಾಯಕ ಬಿಲಾವಲ್ ಭುಟ್ಟೋ

Karnataka SSLC Exam result 2025: ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಹುಡುಗಿಯರೇ ಫಸ್ಟ್

Mangaluru Suhas Shetty: ಕಾಂಗ್ರೆಸ್ ಸರಕಾರದ ಧೋರಣೆಯೇ ಹಿಂದೂಗಳ ಹತ್ಯೆಗೆ ಕಾರಣ: ಬಿ.ವೈ.ವಿಜಯೇಂದ್ರ

Mangaluru Suhas Shetty Murder: ಸುಹಾಸ್ ಶೆಟ್ಟಿ ಮರ್ಡರ್ ಮಾಡಿದ ಆರೋಪಿಗಳು ಎಸ್ಕೇಪ್ ಆಗುವುದನ್ನು ನೋಡುತ್ತಾ ನಿಂತ ಪಬ್ಲಿಕ್: ವಿಡಿಯೋ

Viral video: ಪಾಕಿಸ್ತಾನ ಬಾವುಟ ರಸ್ತೆಯಿಂದ ತೆಗೆಯಲು ಯತ್ನಿಸಿದ ಮುಸ್ಲಿಂ ವಿದ್ಯಾರ್ಥಿನಿ: ಶಾಲೆಯಿಂದಲೇ ಔಟ್

ಮುಂದಿನ ಸುದ್ದಿ
Show comments