Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿಗೆ ನೋಬೆಲ್ ಪ್ರಶಸ್ತಿ ಕೊಡಬೇಕೆಂದ ಸಚಿವ

Webdunia
ಶನಿವಾರ, 23 ನವೆಂಬರ್ 2019 (16:36 IST)
ಡಿ. 5 ರ ಬಳಿಕವೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಹೀಗಂತ ಮಾಜಿ ಡಿಸಿಎಂ ಹಾಗೂ ಸಚಿವರೊಬ್ಬರು ಹೇಳಿದ್ದಾರೆ.

ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿಗೆ ನೋಬೆಲ್ ಪ್ರಶಸ್ತಿ ಕೊಡಬೇಕು. ಬೈ ಎಲೆಕ್ಷನ್ ಬಳಿಕ ಸರಕಾರ ಪತನವಾಗಲಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಅವರಪ್ಪ ಮತ್ತು ಮಗನನ್ನು ಗೆಲ್ಲಿಸಿಕೊಳ್ಳಲು ಎಚ್ ಡಿ‌ ಕೆ ಗೆ ಆಗಲಿಲ್ಲ. ಹೆಚ್. ಡಿ. ಕೆ. ಗೆ ನೋಬೆಲ್ ಪ್ರಶಸ್ತಿ ನೀಡಬೇಕು ಅಂತ ವ್ಯಂಗ್ಯವಾಡಿದ್ರು.

ಸರಕಾರ ಪತನ ಕುರಿತು ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಹೇಳುವುದೆಲ್ಲ ಸುಳ್ಳು. ಸಿದ್ದರಾಮಯ್ಯ ಹೆಸರು ಹೇಳಲೂ ನನಗೆ ಇಷ್ಟವಿಲ್ಲ. ಬೈ ಎಲೆಕ್ಷನ್ ಬಳಿಕ ಸಿದ್ದರಾಮಯ್ಯ ಪ್ರತಿಪಕ್ಷದ ಸ್ಥಾನದಲ್ಲೂ ಇರಲ್ಲ ಅಂತ ಅಥಣಿಯಲ್ಲಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿಕೆ  ನೀಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments