Webdunia - Bharat's app for daily news and videos

Install App

ಪಾಪು ಅಗಲಿಕೆಯಿಂದ ಕನ್ನಡದ ಗಟ್ಟಿ ಧ್ವನಿ ಸ್ತಬ್ಧ ಎಂದ ಸಚಿವ

Webdunia
ಮಂಗಳವಾರ, 17 ಮಾರ್ಚ್ 2020 (18:31 IST)
ಹಿರಿಯ ಸಾಹಿತಿ, ಪತ್ರಕರ್ತ ಪಾಟೀಲ್ ಪುಟ್ಟಪ್ಪನವರ ಅಗಲಿಕೆಯಿಂದ ಕನ್ನಡದ ಗಟ್ಟಿ ಧ್ವನಿ ಸ್ತಬ್ಧವಾಗಿದೆ.

ಪಾಟೀಲ ಪುಟ್ಟಪ್ಪ ಅವರು ಕರ್ನಾಟಕದ ಏಕೀಕರಣಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಕನ್ನಡದ ನೆಲ, ಜಲ, ಭಾಷೆಗೆ ತೊಂದರೆ ಉಂಟಾದಾಗ ಅವರು ಎಂದಿಗೂ ಸುಮ್ಮನೆ ಕುಳಿತವರಲ್ಲಾ. ಪತ್ರಿಕೆಯ ಮೂಲಕ ತಮ್ಮ ಮನದಾಳದ ವಿಚಾರ ಜಗತ್ತಿಗೆ ಪಾಪು ತಿಳಿಸುತ್ತಿದ್ದರು ಎಂದು ಕೃಷಿ ಸಚಿವ ಬಿ ಸಿ ಪಾಟೀಲ ತಿಳಿಸಿದ್ದಾರೆ.

ಅಗಲಿದ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಅವರಿಗೆ ನನ್ನ ಮೇಲೆ ಬಹಳ ಪ್ರೀತಿ. ನನ್ನ ಹುಟ್ಟು ಹಬ್ಬದ ಸಂದರ್ಭ ನನಗೆ ಸಂದೇಶ ಕಳುಹಿಸಿದ್ದರು. ನಾನೊಬ್ಬ ಮಂತ್ರಿಯಾಗಬೇಕು ಎಂಬುದು ಅವರ ಬಹಳ ವರ್ಷದ ಆಸೆಯಾಗಿತ್ತು. ನಾನು ಮಂತ್ರಿಯಾದ ಮೇಲೆ ಅವರನ್ನು ಕಿಮ್ಸ್ ಆಸ್ಪತ್ರೆಗೆ ಹೋಗಿ ಭೇಟಿಯಾಗಿ  ಬಂದೆ. ಕನ್ನಡದ ಸಾಹಿತ್ಯ ಲೋಕ ಬಡವಾಗಿದೆ‌. ಅವರಿಗೆ ಮತ್ತೊಬ್ಬರು ಸರಿಸಾಟಿಯಾಗಲು ಸಾಧ್ಯವಿಲ್ಲಾ. ಪಾಟೀಲ್ ಪುಟ್ಟಪ್ಪ ಅವರಿಗೆ ಪಾಟೀಲ್ ಪುಟ್ಟಪ್ಪನವರೆ ಸರಿಸಾಟಿ ಎಂದರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments