Webdunia - Bharat's app for daily news and videos

Install App

ಪಾಪು ಅಗಲಿಕೆಯಿಂದ ಕನ್ನಡದ ಗಟ್ಟಿ ಧ್ವನಿ ಸ್ತಬ್ಧ ಎಂದ ಸಚಿವ

Webdunia
ಮಂಗಳವಾರ, 17 ಮಾರ್ಚ್ 2020 (18:31 IST)
ಹಿರಿಯ ಸಾಹಿತಿ, ಪತ್ರಕರ್ತ ಪಾಟೀಲ್ ಪುಟ್ಟಪ್ಪನವರ ಅಗಲಿಕೆಯಿಂದ ಕನ್ನಡದ ಗಟ್ಟಿ ಧ್ವನಿ ಸ್ತಬ್ಧವಾಗಿದೆ.

ಪಾಟೀಲ ಪುಟ್ಟಪ್ಪ ಅವರು ಕರ್ನಾಟಕದ ಏಕೀಕರಣಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಕನ್ನಡದ ನೆಲ, ಜಲ, ಭಾಷೆಗೆ ತೊಂದರೆ ಉಂಟಾದಾಗ ಅವರು ಎಂದಿಗೂ ಸುಮ್ಮನೆ ಕುಳಿತವರಲ್ಲಾ. ಪತ್ರಿಕೆಯ ಮೂಲಕ ತಮ್ಮ ಮನದಾಳದ ವಿಚಾರ ಜಗತ್ತಿಗೆ ಪಾಪು ತಿಳಿಸುತ್ತಿದ್ದರು ಎಂದು ಕೃಷಿ ಸಚಿವ ಬಿ ಸಿ ಪಾಟೀಲ ತಿಳಿಸಿದ್ದಾರೆ.

ಅಗಲಿದ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಅವರಿಗೆ ನನ್ನ ಮೇಲೆ ಬಹಳ ಪ್ರೀತಿ. ನನ್ನ ಹುಟ್ಟು ಹಬ್ಬದ ಸಂದರ್ಭ ನನಗೆ ಸಂದೇಶ ಕಳುಹಿಸಿದ್ದರು. ನಾನೊಬ್ಬ ಮಂತ್ರಿಯಾಗಬೇಕು ಎಂಬುದು ಅವರ ಬಹಳ ವರ್ಷದ ಆಸೆಯಾಗಿತ್ತು. ನಾನು ಮಂತ್ರಿಯಾದ ಮೇಲೆ ಅವರನ್ನು ಕಿಮ್ಸ್ ಆಸ್ಪತ್ರೆಗೆ ಹೋಗಿ ಭೇಟಿಯಾಗಿ  ಬಂದೆ. ಕನ್ನಡದ ಸಾಹಿತ್ಯ ಲೋಕ ಬಡವಾಗಿದೆ‌. ಅವರಿಗೆ ಮತ್ತೊಬ್ಬರು ಸರಿಸಾಟಿಯಾಗಲು ಸಾಧ್ಯವಿಲ್ಲಾ. ಪಾಟೀಲ್ ಪುಟ್ಟಪ್ಪ ಅವರಿಗೆ ಪಾಟೀಲ್ ಪುಟ್ಟಪ್ಪನವರೆ ಸರಿಸಾಟಿ ಎಂದರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments