Webdunia - Bharat's app for daily news and videos

Install App

ಪಾಪು ಅಗಲಿಕೆಯಿಂದ ಕನ್ನಡದ ಗಟ್ಟಿ ಧ್ವನಿ ಸ್ತಬ್ಧ ಎಂದ ಸಚಿವ

Webdunia
ಮಂಗಳವಾರ, 17 ಮಾರ್ಚ್ 2020 (18:31 IST)
ಹಿರಿಯ ಸಾಹಿತಿ, ಪತ್ರಕರ್ತ ಪಾಟೀಲ್ ಪುಟ್ಟಪ್ಪನವರ ಅಗಲಿಕೆಯಿಂದ ಕನ್ನಡದ ಗಟ್ಟಿ ಧ್ವನಿ ಸ್ತಬ್ಧವಾಗಿದೆ.

ಪಾಟೀಲ ಪುಟ್ಟಪ್ಪ ಅವರು ಕರ್ನಾಟಕದ ಏಕೀಕರಣಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಕನ್ನಡದ ನೆಲ, ಜಲ, ಭಾಷೆಗೆ ತೊಂದರೆ ಉಂಟಾದಾಗ ಅವರು ಎಂದಿಗೂ ಸುಮ್ಮನೆ ಕುಳಿತವರಲ್ಲಾ. ಪತ್ರಿಕೆಯ ಮೂಲಕ ತಮ್ಮ ಮನದಾಳದ ವಿಚಾರ ಜಗತ್ತಿಗೆ ಪಾಪು ತಿಳಿಸುತ್ತಿದ್ದರು ಎಂದು ಕೃಷಿ ಸಚಿವ ಬಿ ಸಿ ಪಾಟೀಲ ತಿಳಿಸಿದ್ದಾರೆ.

ಅಗಲಿದ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಅವರಿಗೆ ನನ್ನ ಮೇಲೆ ಬಹಳ ಪ್ರೀತಿ. ನನ್ನ ಹುಟ್ಟು ಹಬ್ಬದ ಸಂದರ್ಭ ನನಗೆ ಸಂದೇಶ ಕಳುಹಿಸಿದ್ದರು. ನಾನೊಬ್ಬ ಮಂತ್ರಿಯಾಗಬೇಕು ಎಂಬುದು ಅವರ ಬಹಳ ವರ್ಷದ ಆಸೆಯಾಗಿತ್ತು. ನಾನು ಮಂತ್ರಿಯಾದ ಮೇಲೆ ಅವರನ್ನು ಕಿಮ್ಸ್ ಆಸ್ಪತ್ರೆಗೆ ಹೋಗಿ ಭೇಟಿಯಾಗಿ  ಬಂದೆ. ಕನ್ನಡದ ಸಾಹಿತ್ಯ ಲೋಕ ಬಡವಾಗಿದೆ‌. ಅವರಿಗೆ ಮತ್ತೊಬ್ಬರು ಸರಿಸಾಟಿಯಾಗಲು ಸಾಧ್ಯವಿಲ್ಲಾ. ಪಾಟೀಲ್ ಪುಟ್ಟಪ್ಪ ಅವರಿಗೆ ಪಾಟೀಲ್ ಪುಟ್ಟಪ್ಪನವರೆ ಸರಿಸಾಟಿ ಎಂದರು. 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments