ಕೊರೊನಾ ಹೋದಮೇಲೆ 2500 ವೈದ್ಯರ ನೇಮಕಾತಿ ಎಂದ ಸಚಿವ

Webdunia
ಶುಕ್ರವಾರ, 1 ಮೇ 2020 (20:41 IST)
ಕೊರೊನಾ ವೈರಸ್ ನ ಸಮಸ್ಯೆ ಮುಗಿದ ಬಳಿಕ ರಾಜ್ಯದಲ್ಲಿ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳೋಕೆ ಸರಕಾರ ಮುಂದಾಗಿದೆ.

ರಾಜ್ಯದಲ್ಲಿ  2500 ವೈದ್ಯರ  ಕೊರತೆ  ಇದ್ದು, ಕೊರೊನಾದಿಂದ  ಹುದ್ದೆಗಳ ಭರ್ತಿ ಸಾಧ್ಯವಾಗಿರಲಿಲ್ಲ. ಕೊರೊನಾ ಸಮಸ್ಯೆ ಮುಗಿದ ಕೂಡಲೆ ಮುಖ್ಯಮಂತ್ರಿಗಳ  ಜೊತೆ  ಚರ್ಚಿಸಿ ಹುದ್ದೆಗಳನ್ನು  ಭರ್ತಿ ಮಾಡಲಾಗುತ್ತದೆ. ಹೀಗಂತ ಆರೋಗ್ಯ ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮಲು ತಿಳಿಸಿದ್ದಾರೆ.

ಸಧ್ಯದಲ್ಲೇ ಕೊರೊನಾ ದೂರವಾಗಲಿದೆ.  ಜನತೆ  ಭಯಪಡುವ ಆಗತ್ಯವಿಲ್ಲ ಎಂದರು.  ರಾಜ್ಯದಲ್ಲಿ ರಕ್ತದ  ಕೊರತೆ  ಇದೆ.  ರಕ್ತ ಶಿಬಿರಗಳನ್ನು ನಡೆಸಿ ಸಂಗ್ರಹ ಮಾಡುವ ಅಗತ್ಯವಿದೆ  ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಬಿಜೆಪಿಯೇ ಬಾಂಬ್ ಬ್ಲಾಸ್ಟ್ ಮಾಡಿರಬಹುದು ಎಂದ ಜಮೀರ್ ಅಹ್ಮದ್: ನಾಚಿಕೆಯಾಗಲ್ವಾ ಎಂದ ನೆಟ್ಟಿಗರು

ಕಾಂಗ್ರೆಸ್ ಪಕ್ಷವನ್ನೇ ಮುಗಿಸಿಬಿಡ್ತೀನಿ ಹುಷಾರ್ ಎಂದ ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments