Webdunia - Bharat's app for daily news and videos

Install App

ಕೊರೊನಾ ಕಂಟೈನ್‌ಮೆಂಟ್ ಜೋನ್ ಗೆ ಎಂಟ್ರಿಕೊಟ್ಟ ಸಚಿವ

Webdunia
ಬುಧವಾರ, 1 ಏಪ್ರಿಲ್ 2020 (19:11 IST)
ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಘೋಷಣೆ ಮಾಡಿರುವ ಕಂಟೈನ್ ಮೆಂಟ್ ಜೋನ್ ಗೆ ಸಚಿವರೊಬ್ಬರು ಎಂಟ್ರಿಕೊಟ್ಟಿದ್ದಾರೆ.

ನಂಜನಗೂಡು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇದರಿಂದ ಇಲ್ಲಿನ ಜನರು ಆತಂಕಗೊಂಡಿದ್ದಾರೆ. ಆದರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಈ ಪ್ರದೇಶಗಳಿಗೆ ತೆರಳಿ ಪರಿಸ್ಥಿತಿ ಅವಲೋಕನೆ ಮಾಡಿ, ಜನರು ಆತಂಕ ಪಡುವ ಅಗತ್ಯವಿಲ್ಲ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.

ಕಡಕೊಳ ಕೈಗಾರಿಕಾ ಪ್ರದೇಶ, ಸಿಂಧುವಳ್ಳಿ ಗೇಟ್, ನಂಜನಗೂಡು ಟೌನ್, ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನ ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮವನ್ನು ಖುದ್ದಾಗಿ ಪರಿಶೀಲಿಸಿದರು. ಪರಿಶೀಲನೆ ಸಂದರ್ಭದಲ್ಲಿ ಸುರಕ್ಷಿತ ಕ್ರಮವಾಗಿ ಮಾಸ್ಕ್ ಧರಿಸಿದ್ದರು.‌ ಜಿಲ್ಲಾಧಿಕಾರಿಗಳು ಹಾಗೂ ವೈದ್ಯರ ಸಲಹೆಯಂತೆ ನಡೆದುಕೊಂಡರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments