Webdunia - Bharat's app for daily news and videos

Install App

ಹಳದಿ ಇದ್ದದ್ದನ್ನು ಗ್ರೀನ್ ಝೋನ್ ಮಾಡುವೆ ಎಂದ ಸಚಿವ

Webdunia
ಸೋಮವಾರ, 27 ಏಪ್ರಿಲ್ 2020 (19:17 IST)
ಹಳದಿ ಝೋನ್ ನಲ್ಲಿರುವ ಜಿಲ್ಲೆಯನ್ನು ಇನ್ಮುಂದೆ ಗ್ರೀನ್ ಝೋನ್ ಮಾಡಲಾಗುತ್ತದೆ. ಅದಕ್ಕಾಗಿ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುವೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಕಳೆದ 28 ದಿನಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಹೊಸ ಕೊರೋನಾ ಪ್ರಕರಣ ಪತ್ತೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಈಗಿರುವ ಹಳದಿ ಝೋನ್ ನಿಂದ ಹಸಿರು ಝೋನ್ ಗೆ ಪರಿವರ್ತಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.

ಜಿಲ್ಲೆಯನ್ನು ಹಸಿರು ವಲಯ ಮಾಡುವಂತೆ ವೈದ್ಯಕೀಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮುಖ್ಯಮಂತ್ರಿ ಮೇಲೆ ಒತ್ತಡ ತರುವ ಕೆಲಸ ಮಾಡುವುದಾಗಿ ಹೇಳಿದರು.

ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಕೊರೊನಾ ಲ್ಯಾಬ್ ಆರಂಭವಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದೆ. ಜಿಲ್ಲಾಧಿಕಾರಿಗಳು ಈ ಘಟಕಕ್ಕೆ 90 ಲಕ್ಷ ರೂ. ಮಂಜೂರು ಮಾಡಿದ್ದು, ಮೇ 4 ಅಥವಾ 5 ರ ವೇಳೆಗೆ ಉದ್ಘಾಟನೆ ಆಗಲಿದೆ ಎಂದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸಿ ರೂಂನಲ್ಲಿ ಕುಳಿತು ತೀರ್ಪು ಕೊಡುವ ಬದಲು....: ಕಾವೇರಿ ವಿವಾದದ ಬಗ್ಗೆ ಕುಮಾರಸ್ವಾಮಿ ಖಡಕ್ ಹೇಳಿಕೆ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು

ಆಂಜನೇಯನ ವಿಗ್ರಹಕ್ಕೆ ಹೊಡೆಯಲು ಹೋದ ವ್ಯಕ್ತಿ: ಮುಂದೆ ನಡೆದಿದ್ದು ನಿಜಕ್ಕೂ ಪವಾಡ Video

ಪ್ರಧಾನಿ ಮೋದಿ ವಿಡಿಯೋವನ್ನೇ ಬ್ಲಾಕ್ ಮಾಡ್ತೀರಾ: ಮೆಟಾ ವಿರುದ್ಧ ಸೈಬರ್ ಪೊಲೀಸರ ಖಡಕ್ ಕ್ರಮ

ನನ್ನ ಬಿಟ್ಟೋಗ್ಬೇಡಿ ಅಪ್ಪಾ... ಈ ವಿಡಿಯೋ ನೋಡಿದ್ರೆ ಯೋಧರ ಮೇಲಿನ ಗೌರವ ಹೆಚ್ಚಾಗುತ್ತದೆ Video

ಮುಂದಿನ ಸುದ್ದಿ
Show comments