Webdunia - Bharat's app for daily news and videos

Install App

ಜನಾರ್ಧನ ಪೂಜಾರಿಗೆ ಟಾಂಗ್ ನೀಡಿದ ಸಚಿವ

Webdunia
ಶುಕ್ರವಾರ, 25 ಜನವರಿ 2019 (14:48 IST)
ಜನಾರ್ಧನ ಪೂಜಾರಿಯವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ಹೇಳಿಕೆಗೆ ಸಚಿವರೊಬ್ಬರು ಟಾಂಗ್ ನೀಡಿದ್ದಾರೆ.

ಹಾವೇರಿಯಲ್ಲಿ ಸಚಿವ ಜಮೀರ್ ಅಹ್ಮದ್  ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರ ತಾಕತ್ತು ಏನೆಂಬುದು ಪಕ್ಷಕ್ಕೆ ತಿಳಿದಿದೆ. ಕಾಂಗ್ರೆಸ್ ಪಕ್ಷದ ಕುರಿತಾಗಿ ಕಾರ್ಯಕರ್ತರಿಗೆ ತಿಳಿದಿದೆ. ಜನಾರ್ಧನ ಪೂಜಾರಿ ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷರಾಗಿದ್ದವರು. ಅವರು ಅಧ್ಯಕ್ಷರಾಗಿದ್ದಾಗ ಪಕ್ಷ ಹೇಗಿತ್ತು? ಈಗ ಹೇಗಿದೆ ಎಂಬುದನ್ನು ಜನ ಅರಿತಿದ್ದಾರೆ.  

ಆದರೆ ಸಿದ್ದರಾಮಯ್ಯನವರ ಶಕ್ತಿ ಜನಾರ್ಧನ ಪೂಜಾರಿಗೆ ಗೊತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರಿಗೆ ಅವರ ಸಾಮರ್ಥ್ಯ ಗೊತ್ತಿದೆ ಅಂತಾ ಜಮೀರ್ ಅಹ್ಮದ್ ಪೂಜಾರಿ ವಿರುದ್ಧ ಖಾರವಾಗೇ ಟಾಂಗ್ ನೀಡಿದ್ದಾರೆ. ಹಾವೇರಿಯ ಮುನ್ಸಿಪಲ್ ಮೈದಾನದಲ್ಲಿ ಈ ಕುರಿತು ಜಮೀರ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments