Webdunia - Bharat's app for daily news and videos

Install App

ನಾನು ಇಡೀ ರಾಜ್ಯಕ್ಕೆ ಗೊತ್ತು - ನಿಮಗೆ ಗೊತ್ತಿಲ್ವಾ ಅಂತ ಅಧಿಕಾರಿ ವಿರುದ್ಧ ಗರಂ ಆದ ಸಚಿವ

Webdunia
ಶನಿವಾರ, 5 ಅಕ್ಟೋಬರ್ 2019 (18:21 IST)
ನಾನು ಯಾರು ಅಂತ ಕರ್ನಾಟಕಕ್ಕೆ ಗೊತ್ತು. ಆದರೆ ನಿಮಗೆ ನಾನ್ಯಾರು ಅಂತ ಗೊತ್ತಿಲ್ವಾ? ಹೀಗಂತ ಅಧಿಕಾರಿಗಳಿಗೆ ಸಚಿವರು ನೀರಿಳಿಸಿದ ಘಟನೆ ನಡೆದಿದೆ.

ಜಿಲ್ಲಾ ಉಸ್ತುವಾರಿ ಸಚಿವರನ್ನೇ ಜೆಸ್ಕಾಂ ಅಧಿಕಾರಿ ಗುರುತಿಸದ ಘಟನೆ ನಡೆದಿದೆ.

ಸಚಿವರಿಗೇ ನೀವ್ಯಾರು ಅಂತಾ ಗೊತ್ತಿಲ್ಲವೆಂದ ಜೆಸ್ಕಾಂ ಅಧಿಕಾರಿ ಎಡವಟ್ಟು ಮಾಡಿಕೊಂಡಿದ್ದಾರೆ.
ಯಾದಗಿರಿ ಜೆಸ್ಕಾಂ ಕಚೇರಿಗೆ ದಿಢೀರ್ ಭೇಟಿ ನೀಡಿದ್ದ ವೇಳೆ ಅಧಿಕಾರಿಗಳಿಗೆ ಶಾಕ್ ಕಾದಿತ್ತು.
ಯಾದಗಿರಿಯ ಜೆಸ್ಕಾಂ ಕಚೇರಿಗೆ ದಿಢೀರ್ ಭೇಟಿ ನೀಡಿ ಜೆಸ್ಕಾಂ ಎಇ  ಛೇಂಬರ್ ಪ್ರವೇಶಿಸಿದ್ದರು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ.

ಈ ವೇಳೆ ಅಧಿಕಾರಿಗೆ ನಾನ್ಯಾರು ಅಂತಾ ಗೊತ್ತಾ? ಎಂದು ಪ್ರಶ್ನಿಸಿದ್ದಾರೆ ಸಚಿವರು.

ಆದರೆ ಸಚಿವರ ಪ್ರಶ್ನೆಗೆ ತಬ್ಬಿಬ್ಬಾಗಿದ್ದಾರೆ ಜೆಸ್ಕಾಂ ಅಧಿಕಾರಿ.

ನಾನ್ಯಾರು ಅಂತಾ ಕರ್ನಾಟಕಕ್ಕೆ ಗೊತ್ತು. ನಿಮಗೆ ಗೊತ್ತಿಲ್ವಾ..? ಹೀಗಂತ ಅಧಿಕಾರಿಗಳ ವಿರುದ್ಧ ಸಚಿವ ಪ್ರಭು ಚವ್ಹಾಣ ಗರಂ ಆದ ಘಟನೆ ನಡೆಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments