ನಾನು ಇಡೀ ರಾಜ್ಯಕ್ಕೆ ಗೊತ್ತು - ನಿಮಗೆ ಗೊತ್ತಿಲ್ವಾ ಅಂತ ಅಧಿಕಾರಿ ವಿರುದ್ಧ ಗರಂ ಆದ ಸಚಿವ

Webdunia
ಶನಿವಾರ, 5 ಅಕ್ಟೋಬರ್ 2019 (18:21 IST)
ನಾನು ಯಾರು ಅಂತ ಕರ್ನಾಟಕಕ್ಕೆ ಗೊತ್ತು. ಆದರೆ ನಿಮಗೆ ನಾನ್ಯಾರು ಅಂತ ಗೊತ್ತಿಲ್ವಾ? ಹೀಗಂತ ಅಧಿಕಾರಿಗಳಿಗೆ ಸಚಿವರು ನೀರಿಳಿಸಿದ ಘಟನೆ ನಡೆದಿದೆ.

ಜಿಲ್ಲಾ ಉಸ್ತುವಾರಿ ಸಚಿವರನ್ನೇ ಜೆಸ್ಕಾಂ ಅಧಿಕಾರಿ ಗುರುತಿಸದ ಘಟನೆ ನಡೆದಿದೆ.

ಸಚಿವರಿಗೇ ನೀವ್ಯಾರು ಅಂತಾ ಗೊತ್ತಿಲ್ಲವೆಂದ ಜೆಸ್ಕಾಂ ಅಧಿಕಾರಿ ಎಡವಟ್ಟು ಮಾಡಿಕೊಂಡಿದ್ದಾರೆ.
ಯಾದಗಿರಿ ಜೆಸ್ಕಾಂ ಕಚೇರಿಗೆ ದಿಢೀರ್ ಭೇಟಿ ನೀಡಿದ್ದ ವೇಳೆ ಅಧಿಕಾರಿಗಳಿಗೆ ಶಾಕ್ ಕಾದಿತ್ತು.
ಯಾದಗಿರಿಯ ಜೆಸ್ಕಾಂ ಕಚೇರಿಗೆ ದಿಢೀರ್ ಭೇಟಿ ನೀಡಿ ಜೆಸ್ಕಾಂ ಎಇ  ಛೇಂಬರ್ ಪ್ರವೇಶಿಸಿದ್ದರು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ.

ಈ ವೇಳೆ ಅಧಿಕಾರಿಗೆ ನಾನ್ಯಾರು ಅಂತಾ ಗೊತ್ತಾ? ಎಂದು ಪ್ರಶ್ನಿಸಿದ್ದಾರೆ ಸಚಿವರು.

ಆದರೆ ಸಚಿವರ ಪ್ರಶ್ನೆಗೆ ತಬ್ಬಿಬ್ಬಾಗಿದ್ದಾರೆ ಜೆಸ್ಕಾಂ ಅಧಿಕಾರಿ.

ನಾನ್ಯಾರು ಅಂತಾ ಕರ್ನಾಟಕಕ್ಕೆ ಗೊತ್ತು. ನಿಮಗೆ ಗೊತ್ತಿಲ್ವಾ..? ಹೀಗಂತ ಅಧಿಕಾರಿಗಳ ವಿರುದ್ಧ ಸಚಿವ ಪ್ರಭು ಚವ್ಹಾಣ ಗರಂ ಆದ ಘಟನೆ ನಡೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments