Webdunia - Bharat's app for daily news and videos

Install App

ಶಿಕ್ಷಣ ಇಲಾಖೆಗೆ ಸಲಹೆಗಾರ ಯಾಕೆ ಎಂದಿದ್ದಕ್ಕೆ ಸಚಿವ ಜಿಟಿಡಿ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 22 ಜೂನ್ 2018 (11:10 IST)
ಬೆಂಗಳೂರು: ಕೊನೆಗೂ ಮುನಿಸು ಮರೆತು ವಿಧಾನಸೌಧದ ತಮ್ಮ ಕಚೇರಿಗೆ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಸುದ್ದಿಗೋಷ್ಠಿ ನಡೆಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವರಿಗೆ ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರರಾಗಿ ಪ್ರೊ. ರಂಗಪ್ಪ ಅವರನ್ನು ನೇಮಿಸಿರುವ ಬಗ್ಗೆ ಸಮಜಾಯಿಷಿ ನೀಡಿದ್ದಾರೆ.

ನಾನು ಯಾರನ್ನೂ ಸಲಹೆಗಾರರಾಗಿ ಕೊಡಿ ಎಂದು ಕೇಳಿರಲಿಲ್ಲ. ಆದರೆ ಉನ್ನತ ಶಿಕ್ಷಣ ಇಲಾಖೆ ಎನ್ನುವುದು ಮಹತ್ವದ ಇಲಾಖೆ. ಇಲ್ಲಿ ಹಲವು ತಜ್ಞರ ಸಲಹೆಗಳು ಅಗತ್ಯ. ಯಾರೂ ಕೂಡಾ ಸಂಪೂರ್ಣವಾಗಿ ತಜ್ಞರಲ್ಲ.  ಎಲ್ಲರ ಸಲಹೆ, ಸಹಕಾರದಿಂದಲೇ ಈ ಇಲಾಖೆ ನಡೆಸಲು ಸಾಧ್ಯ ಎಂದು ಜಿಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments