Webdunia - Bharat's app for daily news and videos

Install App

ಕಾರ್ಯಕರ್ತನನ್ನು ಒದ್ದು ಓಡಿಸಲೇ ಅವ್ನ ಎಂದ ಸಚಿವ ಅಂಜನೇಯ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (20:39 IST)
ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತನ ಮೊಬೈಲ್ ರಿಂಗ್ ಆಗಿದ್ದರಿಂದ ಕೆಂಡಾಮಂಡಲವಾದ ಸಚಿವ ಅಂಜನೇಯ, ಒದ್ದು ಓಡಿಸಲೇ ಅವ್ನ ಎಂದು ಗುಡುಗಿದ ಘಟನೆ ನಡೆಯಿತು.  
ಮಾಧ್ಯಮದವರಿಗೆ ಸಮಾಜ ಕಲ್ಯಾಣ ಖಾತೆ ಸಚಿವ ಎಚ್. ಅಂಜನೇಯ ಗಂಭೀರವಾಗಿ ಹೇಳಿಕೆ ನೀಡುತ್ತಿರುವ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತನ ಮೊಬೈಲ್ ರಿಂಗ್ ಸದ್ದಾಗಿದೆ. ಇದರಿಂದ ಗರಂ ಆದ ಸಚಿವರು ಯಾವನೋ ಅವನು ಒದ್ದು ಓಡಿಸೋ ಅವ್ನ ಎಂದು ಕೆಂಡಕಾರಿದ್ದಾರೆ.
 
ಕಾರ್ಯಕರ್ತನನ್ನು ಒದ್ದು ಓಡಿಸೋ ಎಂದು ಗುಡುಗಿದ ಸಚಿವ ಅಂಜನೇಯ ವರ್ತನೆ ಕೆಲ ಕಾರ್ಯಕರ್ತರಿಗೆ ಇರಿಸು ಮುರಿಸು ಉಂಟು ಮಾಡಿತು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments