Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಲವ್ ಗುರು ಆದ ಸಚಿವ ಎಚ್.ಅಂಜನೇಯ

Webdunia
ಶುಕ್ರವಾರ, 13 ಅಕ್ಟೋಬರ್ 2017 (16:07 IST)
ಓದಿನ ಕಡೆ ಗಮನಕೊಡಿ ಓದಿದ ನಂತರ ಲವ್ ಮಾಡಿ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಲವ್ ಪಾಠ ಮಾಡಿದ ಘಟನೆ ನಡೆಯಿತು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ತಂದೆ ತಾಯಿ ನಿಮ್ಮ ಬಗ್ಗೆ ಕನಸುಗಳನ್ನು ಕಟ್ಟಿರ್ತಾರೆ, ಓದು ಮುಗಿಯುವವರೆಗೆ ಲವ್ ಕಡೆ ಗಮನಕೊಡಬೇಡಿ. ಓದಿದ ನಂತರ ಲವ್ ಮಾಡಿ ಬೇಡ ಅನ್ನುವುದಿಲ್ಲ ಎಂದು ತಿಳಿಸಿದ್ದಾರೆ.
 
ಓದು ಮುಗಿದು ಉನ್ನತ ಹುದ್ದೆಯನ್ನು ಅಲಂಕರಿಸಿದ ನಂತರ ಬೇಕಾದ್ರೆ ಲವ್ ಮಾಡಿ. ತಂದೆ ತಾಯಿಗೆ ನಿರಾಶೆ ಮಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.
 
ಎಲ್ಲಿ ನೋಡಿದರಲ್ಲಿ ಯುವತಿ ನಾಪತ್ತೆ, ಲವ್ವಿ ಡವ್ವಿ ಬಗ್ಗೆ ಪ್ರತಿನಿತ್ಯ ವರದಿಯಾಗುತ್ತಿರುತ್ತವೆ. ಆದರೆ.ಓದುವುದು ಬಿಟ್ಟು ಲವ್ ಕಡೆ ಗಮನಕೊಟ್ಟಲ್ಲಿ ಹೆತ್ತ ತಂದೆತಾಯಿಗೆ ಮೋಸ ಮಾಡಿದಂತಾಗುತ್ತದೆ ಎಂದು ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments