Webdunia - Bharat's app for daily news and videos

Install App

ಲಂಚ ಪ್ರಕರಣ: ಸಚಿವ ಎಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್‍ಗೆ ಜಾಮೀನು

Webdunia
ಬುಧವಾರ, 28 ಸೆಪ್ಟಂಬರ್ 2016 (14:40 IST)
ಹಿರಿಯ ಭೂ ವಿಜ್ಞಾನಿಗೆ ಲಂಚ ಸ್ವೀಕರಿಸುವಂತೆ ಪ್ರೇರಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪನವರ ಪುತ್ರ ಸುನಿಲ್ ಬೋಸ್‍‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 
 
ಒಂದು ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರ ಶೂರಿಟಿ ನೀಡುವಂತೆ ಸೂಚಿಸಿ ನ್ಯಾಯಮೂರ್ತಿಗಳಾದ ಸುಧೀಂದ್ರ ಕುಮಾರ್ ಅವರು ಜಾಮೀನು ಮಂಜೂರು ಮಾಡಿದ್ದಾರೆ.
 
‌2010 ರಲ್ಲಿ ಹಿರಿಯ ಭೂ ವಿಜ್ಞಾನಿಯಾದ ಅಲ್ಫೋಸಿಸ್ ಅವರಿಗೆ ಲಂಚ ಸ್ವೀಕರಿಸುವಂತೆ ಪ್ರೇರಣೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಸಿ.ಮಹದೇವಪ್ಪನವರ ಪುತ್ರ ಸುನಿಲ್ ಬೋಸ್‍ ಎರಡನೇಯ ಆರೋಪಿಯಾಗಿದ್ದರು.
 
ಸುನಿಲ್ ಬೋಸ್ ಅವರು ನ್ಯಾಯಾಲಯಕ್ಕೆ ಶರಣಾಗಿದ್ದರು. ತದನಂತರ ಜಾಮೀನು ನೀಡುವಂತೆ ಕೋರಿ ಮೈಸೂರು ಜಿಲ್ಲಾ ಅಧಿಕ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments