Webdunia - Bharat's app for daily news and videos

Install App

ಬಿಸ್ಕತ್ ಎಸೆದ ಪ್ರಕರಣಕ್ಕೆ ಸಚಿವ ಎಚ್ ಡಿ ರೇವಣ್ಣ ಕೊಟ್ಟ ಸಮಜಾಯಿಷಿ ಏನು?

Webdunia
ಬುಧವಾರ, 22 ಆಗಸ್ಟ್ 2018 (09:48 IST)
ಬೆಂಗಳೂರು: ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಆಹಾರ ವಿತರಿಸುವಾಗ ಬಿಸ್ಕತ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ಸಚಿವ ಎಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

‘ಎಲ್ಲರಿಗೂ ಬಿಸ್ಕತ್ ಸಿಗಲಿ ಎಂಬ ಕಾರಣಕ್ಕೆ ಎಸೆದಿದ್ದೆ. ಆದರೆ ಯಾವುದೇ ದುರಹಂಕಾರದಿಂದ ಬಿಸ್ಕತ್ ಎಸೆಯಲಿ. ಅವರಿಗೆ ಅವಮಾನ ಮಾಡುವ ಉದ್ದೇಶ ನನಗಿರಲಿಲ್ಲ. ಒಂದು ವೇಳೆ ನಾನು ಮಾಡಿದ್ದು ತಪ್ಪು ಎಂದಾದರೆ ಕ್ಷಮೆ ಯಾಚಿಸುವೆ’ ಎಂದು ರೇವಣ್ಣ ಸ್ಪಷ್ಟನೆ ಕೊಟ್ಟಿದ್ದಾರೆ.

‘ಒಂದು ವೇಳೆ ನನಗೆ ದುರಹಂಕಾರ ಇದ್ದಿದ್ದರೆ ನಾಲ್ಕು ದಿನ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರಲಿಲ್ಲ. ಹಾಲು, ಆಹಾರ, ಹೊದಿಕೆ ವಿತರಿಸುತ್ತಿರಲಿಲ್ಲ’ ಎಂದು ರೇವಣ್ಣ ಸಮಜಾಯಿಷಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments