Webdunia - Bharat's app for daily news and videos

Install App

ಬಿಎಸ್ವೈಗೆ ಬೇರೆ ಕೆಲಸ ಇಲ್ಲ ಎಂದ ಸಚಿವ ರೇವಣ್ಣ

Webdunia
ಗುರುವಾರ, 2 ಆಗಸ್ಟ್ 2018 (20:24 IST)
ನಮಗೆ ಉತ್ತರ ಕರ್ನಾಟಕ ಬೇರೆಯಲ್ಲ…. ದಕ್ಷಿಣ ಕರ್ನಾಟಕ‌ ಬೇರೆಯಲ್ಲ…ಬೆಳಗಾವಿಯಲ್ಲಿ ಬೇರೆ ಯಾರೂ ಯಾಕೆ ಅಧಿವೇಶನ ಮಾಡಿರಲಿಲ್ಲ? ಅಲ್ಲಿ ಅಧಿವೇಶನ ಮಾಡೊಕೆ ಕುಮಾರಸ್ವಾಮಿ ಸಿಎಂ ಆಗಿ ಬರಬೇಕಾಯ್ತು. ಯಡಿಯೂರಪ್ಪ ಅವರಿಗೆ ಬೇರೆ‌ ಕೆಲಸ ಇಲ್ಲ. ಹೀಗಂತ ಸಚಿವ ಹೆಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹಾಗಾಗಿ ಹೋರಾಟ ಮಾಡಿಸುತ್ತಿದ್ದಾರೆಂದು  ಸಚಿವ ಹೆಚ್.ಡಿ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷವಾದ್ರು ಮಹದಾಯಿ ವಿಚಾರ ಬಗೆಹರಿದಿಲ್ಲ. ಬಿಜೆಪಿಯವರಿಗೆ ಇದೊಂದು ಸಮಸ್ಯೆ ಇತ್ಯರ್ಥ ಮಾಡಲು  ಏಕೆ ಆಗಿಲ್ಲ ಎಂದು‌ ಪ್ರಶ್ನೆ ಮಾಡಿದರು. ಬೆಳಗಾವಿ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಕಾಲೇಜುಗಳೇ ಇರ್ಲಿಲ್ಲ. ಉತ್ತರ ಕರ್ನಾಟಕದ ಶಿಕ್ಷಣ ಸಂಸ್ಥೆಗಳ ಅಬಿವೃದ್ಧಿಗೆ ಕುಮಾರಸ್ವಾಮಿ ಬರಬೇಕಾಯ್ತ ಎಂದು ಹೇಳಿದರು.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಕಿಡಿ ಕಾರಿದ್ದಾರೆ.

ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಕಿಡಿಕಾರಿದ ಸಚಿವರು, ಹುಚ್ಚನಕೊಪ್ಪಲು ಏತ ನೀರಾವರಿಗೆ ಯೋಜನೆಗೆ ಚಾಲನೆ ನೀಡಿ ಹೇಳಿಕೆ ನೀಡಿದ್ದು, ಬೆಳಗಾವಿಯನ್ನ ಎರಡನೇ ರಾಜಧಾನಿ ಮಾಡುವುದಲ್ಲ. ಸರ್ಕಾರದ ಪ್ರಮುಖ ಇಲಾಖೆಯ ಕಛೇರಿಯನ್ನ ಉತ್ತರ ಭಾಗದಲ್ಲಿ ತೆರೆದರೆ ತಪ್ಪೇನು ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments