Webdunia - Bharat's app for daily news and videos

Install App

ಗೃಹಲಕ್ಷ್ಮಿ ಪರಿಹಾರಕ್ಕಾಗಿ ಖುದ್ದು ಫೀಲ್ಡ್ ಗಿಳಿದ ಸಚಿವೆ ಹೆಬ್ಬಾಳ್ಕರ್

Webdunia
ಬುಧವಾರ, 8 ನವೆಂಬರ್ 2023 (15:25 IST)
ಬೆಂಗಳೂರು ಒನ್ ಕೇಂದ್ರದಲ್ಲಿ ಸಿಡಿಪಿಓಗಳನ್ನ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೀಟಿಂಗ್ ಕರೆದಿದ್ದು,ಸಭೆಯಲ್ಲಿ ಕೆಲ ಜಿಲ್ಲಾಧಿಕಾರಿಗಳ ವಿರುದ್ದ ಹೆಬ್ಬಾಳ್ಕರ್ ಗರಂ ಆಗಿದ್ದಾರೆ.ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಫಲಾನುಭವಿಗಳು ಬಾಕಿ ಇದ್ದಾರೆ ಎಂಬುದರ ಬಗ್ಗೆ ಸಚಿವರು ಮಾಹಿತಿ ಪಡೆಯುತ್ತಿದ್ದಾರೆ.
 
ಒಂದು ವಾರದ ಒಳಗಾಗಿ ಎಲ್ಲಾ ಸಮಸ್ಯೆಗಳನ್ನು ಬಗ್ಗೆ ಹಾರೈಸುವಂತೆ ಅಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಸೂಚನೆ ಕೊಟ್ಟಿದ್ದಾರೆ.ಯೋಜನೆ ಜಾರಿ ಆಗಿ 4ತಿಂಗಳು ಕಳೆಯುತ್ತಿದೆ ಏನ್ ಮಾಡ್ತಾ ಇದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದು,ಯಾದಗಿರಿ ಜಿಲ್ಲೆ ಒಂದರಲ್ಲೇ 24 ಸಾವಿರ ಬಾಕಿ ಇದೆ.ಉಳಿದವರು  ಯಾಕೆ ಬಂದಿಲ್ವಾ ಅಂತಾ ಸಚಿವರು ಗರಂ ಆಗಿದ್ದಾರೆ.
 
ಗೃಹಲಕ್ಷ್ಮಿ ಯೋಜನೆ ಜಾರಿ ಆಗಿ 4 ತಿಂಗಳು ಕಳೆಯುತ್ತಿದೆ.ಇದುವರೆಗೂ ಒಂದೇ ಕಂತಿನ ಹಣ ಜಮೆ ಆಗಿದೆ ಎಂದು ಫಲನುಭವಿಗಳು ಆಕ್ರೋಶ ಹೊರಹಾಕಿದ್ದಾರೆ.ಇನ್ನೊಂದು ವಾರದ ಒಳಗೆ ಎಲ್ಲವು ಕ್ಲಿಯರ್ ಮಾಡುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments