Webdunia - Bharat's app for daily news and videos

Install App

ಸಚಿವ ಹೆಗಡೆ, ಪ್ರತಾಪಸಿಂಹ ಮಾತನ್ನು ಮೆಚ್ಚಿಕೊಂಡ ಸಿದ್ದರಾಮಯ್ಯ!

Webdunia
ಬುಧವಾರ, 31 ಜನವರಿ 2018 (16:10 IST)
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹಾಗೂ ಸಂಸದ ಪ್ರತಾಪಸಿಂಹ ಅವರ ಹಾಗೆ ನಾವೂ ಕೂಡ ಅಗ್ರೆಸ್ಸೀವ್ ಆಗಿ ಮಾತನಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣೆ ಪ್ರಚಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹಾಗೂ ಸಂಸದ ಪ್ರತಾಪಸಿಂಹ ಅವರ ಹಾಗೆ ಅಗ್ರೆಸ್ಸೀವ್ ಆಗಿ ಮಾತನಾಡುವವರು ಕಾಂಗ್ರೆಸ್‌ನಲ್ಲಿಲ್ಲ. ಆದರೆ, ಅವರು ಬಹಳ ಅಗ್ರೆಸ್ಸೀವ್ ಆಗಿ ಮಾತನಾಡುತ್ತಾರೆ ಎಂದು ತಿಳಿಸಿದ್ದಾರೆ.
 
ಅವರು ಮಾತನಾಡುವ ಶೈಲಿಯನ್ನು ಜನ ಇಷ್ಟಪಡುತ್ತಾರೆ. ಬಿಜೆಪಿಗೆ ನಕಾರಾತ್ಮಕತೆಗಿಂತ ಸಕಾರಾತ್ಮಕವಾದ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವೂ ಅವರಂತೆ ಮಾತನಾಡಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments