Webdunia - Bharat's app for daily news and videos

Install App

ಐಸೋಲೇಶನ್ ವಾರ್ಡಿನಲ್ಲಿ ಸಚಿವ ಬಿ. ಶ್ರೀರಾಮುಲು : ಅಂಥದ್ದೇನಾಯ್ತು?

Webdunia
ಗುರುವಾರ, 26 ಮಾರ್ಚ್ 2020 (19:26 IST)
ಕೊರೊನಾ ವೈರಸ್ ಗೆ ಚಿಕಿತ್ಸೆ ನೀಡಲಾಗುತ್ತಿರುವ ಐಸೋಲೇಶನ್ ವಾರ್ಡ್ ನಲ್ಲಿ ಸಚಿವ ಬಿ.ಶ್ರೀರಾಮುಲು ಕಾಣಿಸಿಕೊಂಡಿದ್ದಾರೆ.

ನೀವು ಧೈರ್ಯ ಕಳ್ಕೊಬೇಡಿ, ನೀಮಗೇನು ಆಗಿಲ್ಲ. ದೇವರು ದಯೆಯಿಂದ ನಿಮ್ಮದು ನೆಗೆಟಿವ್  ರಿಪೋರ್ಟ್ ಬರುತ್ತದೆ ಅಷ್ಟೇ, ಅಲ್ಲಿಯವರೆಗೆ ಐಸೋಲೇಶನ್ ವಾರ್ಡ್‍ನಲ್ಲಿರಬೇಕು. ನಿಮ್ಮೊಂದಿಗೆ ನಾವಿದ್ದೇವೆ;  ತಮಗೆ ಚಿಕಿತ್ಸೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ನಿಮಗೆ ದೂರವಿಟ್ಟಿದ್ದೇವೆ ಎಂದು ಅಂದುಕೊಳ್ಳಬೇಡಿ; ದೇಶ ಹಾಗೂ ಎಲ್ಲರ ಸುರಕ್ಷತೆ ದೃಷ್ಟಿಯಿಂದ ತಮ್ಮನ್ನು ಐಸೋಲೇಶನ್ ವಾರ್ಡ್‍ನಲ್ಲಿಟ್ಟಿದ್ದೇವೆ. ಹೀಗೆಂದು ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಧೈರ್ಯ ತುಂಬಿದರು.

ಕೋವಿಡ್-19 ಹಿನ್ನೆಲೆ ಐಸೋಲೇಶನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಕೋವಿಡ್ ಸುರಕ್ಷಾ ಕಿಟ್ ಧರಿಸಿ ಒಳಗಡೆ ತೆರಳಿ ಬೆನ್ನುತಟ್ಟಿ ಅವರನ್ನು ಧೈರ್ಯ ತುಂಬಿದರು.

ಜಿಲ್ಲಾಶಸ್ತ್ರಚಿಕಿತ್ಸ ಎನ್.ಬಸರೆಡ್ಡಿ ಅವರು ಐಸೋಲೇಶನ್ ವಾರ್ಡ್‍ನಲ್ಲಿ ಎಷ್ಟು ದಿನಗಳಿಂದಿರಿಸಲಾಗಿದೆ ಎಂಬುದು ಸೇರಿದಂತೆ ಕಲ್ಪಿಸಲಾಗುತ್ತಿರುವ ಚಿಕಿತ್ಸಾ ಕ್ರಮಗಳನ್ನು ವಿವರಿಸಿದರು.

ಶಾಸಕ ಸೋಮಶೇಖರರೆಡ್ಡಿ, ನಾಗೇಂದ್ರ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಇನ್ನಿತರ ವೈದ್ಯಾಧಿಕಾರಿಗಳು ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments