ಸಚಿವ ಜಾರಕಿಹೊಳಿ ಕೆನ್ನೆ ಹಿಡಿದ ಸಿಎಂ!

Webdunia
ಶನಿವಾರ, 15 ಸೆಪ್ಟಂಬರ್ 2018 (16:52 IST)
ಜಾರಕಿಹೊಳಿ ಬ್ರದರ್ಸ್​ ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದು, ಹಲವು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿಯೇ ಸಿಎಂ ಕುಮಾರಸ್ವಾಮಿ ಬೆಳಗಾವಿಗೆ ಭೇಟಿ ನೀಡಿದ್ದಾರೆ.

 ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜನತಾ ದರ್ಶನ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿಯವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಹೂ ಗುಚ್ಛ ನೀಡಿ ಬರ ಮಾಡಿಕೊಂಡರು. ಸಿಟ್ಯಾಕೊ ಸಿಡುಕ್ಯಾಕೋ ನನ ಜಾಣ… ಅನ್ನೋ ರೀತಿ ಸಿಎಂ ಕುಮಾರಸ್ವಾಮಿಯವರು ಸಚಿವ ರಮೇಶ್​ ಜಾರಕಿಹೊಳಿಯವರ ಕೆನ್ನೆ ಹಿಡಿದುಕೊಂಡರು.

ಈ ವೇಳೆ ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​ ಮತ್ತಿತರರು ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments