Webdunia - Bharat's app for daily news and videos

Install App

ಮಂಗಳೂರಿನಲ್ಲಿ ಸಚಿವೆ ಜಯಮಾಲಾ ಸ್ಪರ್ಧೆ?

Webdunia
ಬುಧವಾರ, 27 ಫೆಬ್ರವರಿ 2019 (14:30 IST)
ಮುಂಬರುವ ಲೋಕಸಭೆ ಚುನಾವಣೆಯ ಕಣದಲ್ಲಿ ಸಚಿವೆ ಜಯಮಾಲಾ ಸ್ಪರ್ಧೆ ಮಾಡುತ್ತಾರಾ? ಎನ್ನುವ ಚರ್ಚೆ ಶುರುವಾಗಿದೆ.

ಮಂಗಳೂರು ಲೋಕಸಭೆ ಕ್ಷೇತ್ರದಲ್ಲಿ ಸಚಿವೆ ಜಯಮಾಲಾ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಚಿವೆ ಜಯಮಾಲಾ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ನನ್ನ ತಾಯಿ ಇದ್ದ ಹಾಗೆ. ಪಕ್ಷ ಏನು ಹೇಳುತ್ತೋ ಅದನ್ನು ನಾನು ಪಾಲಿಸ್ತೇನೆ. ಲೋಕಸಭೆ ಟಿಕೆಟ್ ಬಗ್ಗೆ ನನ್ನ ಜೊತೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿಲ್ಲ. ಪಕ್ಷ ಹೇಳಿದಂತೆ ನಡೆದುಕೊಳ್ತೇನೆ. ಈಗ ಇರುವ ಸ್ಥಾನದಲ್ಲಿ ಖುಷಿಯಾಗಿದೀನಿ ಎಂದಿದ್ದೇನೆ.

ಇನ್ನು ಟಿಕೆಟ್ ಕೊಟ್ಮೇಲೆ ಒಪ್ಕೊಳ್ಳೋದೋ ಬಿಡೋದೋ ಅಂತ ಹೇಳ್ತೀನಿ ಎಂದು ಜಯಮಾಲಾ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments