Webdunia - Bharat's app for daily news and videos

Install App

ರಾತ್ರೋ ರಾತ್ರಿ ರೋಡಿಗಿಳಿದ ಸಚಿವ ಕೆಜೆ ಜಾರ್ಜ್

Webdunia
ಶನಿವಾರ, 21 ಅಕ್ಟೋಬರ್ 2017 (08:37 IST)
ಬೆಂಗಳೂರು: ಮಳೆ ಬಿಟ್ಟ ಮೇಲೆ ರಸ್ತೆ ರಿಪೇರಿ ಮಾಡುತ್ತೇವೆ ಎಂದಿದ್ದ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಮಳೆ ಬಿಟ್ಟು ಮೂರು ದಿನ ಕಳೆದ ಮೇಲೆ ಬೆಂಗಳೂರು ರಸ್ತೆ ರಿಪೇರಿ ಕಾಮಗಾರಿಯನ್ನು ಖುದ್ದು ಮೇಲುಸ್ತುವಾರಿ ವಹಿಸಿದ್ದಾರೆ.

 
ನಗರದ ರಸ್ತೆಗಳಲ್ಲಿ ಗುಂಡಿ ಬಿದ್ದು, ಹಲವು ಅಪಘಾತಗಳಾದ ಮೇಲೆ ಸರ್ಕಾರದ ಮೇಲೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳೊಂದಿಗೆ ರಾತ್ರೋ ರಾತ್ರಿ ನಗರದಾದ್ಯಂತ ಸಂಚರಿಸಿ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದರು.

ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದರಲ್ಲದೆ, ಸಲಹೆ ಸೂಚನೆಗಳನ್ನು ನೀಡಿದರು. ಬಹುತೇಕ ಕಡೆ ರಸ್ತೆ ಗುಂಡಿಗೆ ತೇಪೆ ಹಾಕುವ ಕೆಲಸವೂ ನಡೆಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments