Webdunia - Bharat's app for daily news and videos

Install App

ಬೋರ್ ವೆಲ್ ದುರಂತ: ಇಂತಹ ಘಟನೆಗಳು ಸರ್ವೇ ಸಾಮಾನ್ಯ ಎಂದ ಸಚಿವ ಕಾಗೋಡು ತಿಮ್ಮಪ್ಪ

Webdunia
ಭಾನುವಾರ, 23 ಏಪ್ರಿಲ್ 2017 (14:04 IST)
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡದಲ್ಲಿ ಬಾಲಕಿ ಕಾವೇರಿ ಕೊಳವೆ ಬಾವಿಗೆ ಬಿದ್ದ ವಿಚಾರಕ್ಕೆ ಸಂಬಂದಿಸಿದಂತೆ ಸಚಿವ ಕಾಗೋಡು ತಿಮ್ಮಪ್ಪ ಉಡಾಫೆ ಉತ್ತರ ನೀಡಿದ್ದಾರೆ.
 

ಸಮಾಜ ದೊಡ್ಡದಿದೆ, ಇಂತಹ ಘಟನೆಗಳು ಸಾಮಾನ್ಯವಾಗಿ ನಡೆಯುತ್ತವೆ. ಬೇರೆ ಸುದ್ದಿ ಹೈಲೇಟ್ಸ್ ಮಾಡ್ರೀ, ನಡೆದುಕೊಂಡು ಹೋಗುವಾಗ ಅಪಘಾತವಾದರೆ ಏನ್ ಮಾಡೋಕ್ಕಾಗುತ್ತೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಕೊಳವೆಬಾವಿ ದುರಂತವನ್ನ ಅಪಘಾತಕ್ಕೆ ಹೋಲಿಸಿದ್ದಾರೆ.

ಬೋರ್ ವೆಲ್ ದುರಂತ ತಡೆಯುವ ಕುರಿತಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಹಿರಿಯ ಸಚಿವರಾದ ಕಾಗೋಡು ಅವರಿಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಈ ಉತ್ತರ ಬಂದಿದೆ. ಸಚಿವರ ಈ ಉಡಾಫೆ ಹೋಲಿಕೆಗೆ ಭಾರೀ ಟೀಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments