Webdunia - Bharat's app for daily news and videos

Install App

ಬೋರ್ ವೆಲ್ ದುರಂತ: ಇಂತಹ ಘಟನೆಗಳು ಸರ್ವೇ ಸಾಮಾನ್ಯ ಎಂದ ಸಚಿವ ಕಾಗೋಡು ತಿಮ್ಮಪ್ಪ

Webdunia
ಭಾನುವಾರ, 23 ಏಪ್ರಿಲ್ 2017 (14:04 IST)
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡದಲ್ಲಿ ಬಾಲಕಿ ಕಾವೇರಿ ಕೊಳವೆ ಬಾವಿಗೆ ಬಿದ್ದ ವಿಚಾರಕ್ಕೆ ಸಂಬಂದಿಸಿದಂತೆ ಸಚಿವ ಕಾಗೋಡು ತಿಮ್ಮಪ್ಪ ಉಡಾಫೆ ಉತ್ತರ ನೀಡಿದ್ದಾರೆ.
 

ಸಮಾಜ ದೊಡ್ಡದಿದೆ, ಇಂತಹ ಘಟನೆಗಳು ಸಾಮಾನ್ಯವಾಗಿ ನಡೆಯುತ್ತವೆ. ಬೇರೆ ಸುದ್ದಿ ಹೈಲೇಟ್ಸ್ ಮಾಡ್ರೀ, ನಡೆದುಕೊಂಡು ಹೋಗುವಾಗ ಅಪಘಾತವಾದರೆ ಏನ್ ಮಾಡೋಕ್ಕಾಗುತ್ತೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಕೊಳವೆಬಾವಿ ದುರಂತವನ್ನ ಅಪಘಾತಕ್ಕೆ ಹೋಲಿಸಿದ್ದಾರೆ.

ಬೋರ್ ವೆಲ್ ದುರಂತ ತಡೆಯುವ ಕುರಿತಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಹಿರಿಯ ಸಚಿವರಾದ ಕಾಗೋಡು ಅವರಿಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಈ ಉತ್ತರ ಬಂದಿದೆ. ಸಚಿವರ ಈ ಉಡಾಫೆ ಹೋಲಿಕೆಗೆ ಭಾರೀ ಟೀಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ಮುಂದಿನ ಸುದ್ದಿ
Show comments