Webdunia - Bharat's app for daily news and videos

Install App

ಕಾರಜೋಳಗೆ ಖಡಕ್ ವಾರ್ನಿಂಗ್ ನೀಡಿದ ಸಚಿವ

Webdunia
ಭಾನುವಾರ, 12 ಮೇ 2019 (14:05 IST)
ಬರ ಮರೆತು ರೆಸಾರ್ಟ್ ನಲ್ಲಿದ್ದಾರೆ ಎಂಬ ಬಿಜೆಪಿಯ ಗೋವಿಂದ ಕಾರಜೋಳ ಹೇಳಿಕೆಗೆ ಸಚಿವರು ಖಡಕ್ಕಾಗಿ ಖಂಡಿಸಿದ್ದಾರೆ.

ಗೋವಿಂದ ಕಾರಜೋಳ ಹಿರಿಯ ರಾಜಕಾರಣಿ ಇದ್ದಾರೆ. ಅವರ ಹೇಳಿಕೆಗಳು ಇತಿಮಿತಿಯಲ್ಲಿರಲಿ.

ಅವರು ಈಗ ಚುನಾವಣಾ ಪ್ರಚಾರದಲ್ಲಿದ್ದಾರೆ. ಹಾಗಾದರೆ ಅವರು ಎಲ್ಲಿ ಉಳಿದುಕೊಳ್ಳುತ್ತಾರೆಂದು ಪ್ರಶ್ನೆ ಮಾಡಿದ್ರು.
ಗೋವಿಂದ ಕಾರಜೋಳಗೆ ತಿರುಗೇಟು ನೀಡಿದ್ದಾರೆ ಸಚಿವ ಸಾ. ರಾ. ಮಹೇಶ್.

ಮೇ 23 ರ ನಂತರ ರಾಜ್ಯದಲ್ಲಿ ಕ್ರಾಂತಿ ಆಗಿಬಿಡುತ್ತದೆ ಎಂದು ಕಾರಜೋಳ ಹೇಳಿದ್ದಾರೆ. ಆದ್ರೆ ದೇಶದಲ್ಲಿ ಕ್ರಾಂತಿ ಆಗುತ್ತೆ. ಅದು ಬಿಜೆಪಿ ಸರ್ಕಾರ ಬದಲಾಗುತ್ತದೆ. ಹೀಗಂತ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ ಸಾ. ರಾ. ಮಹೇಶ್.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments