Webdunia - Bharat's app for daily news and videos

Install App

ಕಾರಜೋಳಗೆ ಖಡಕ್ ವಾರ್ನಿಂಗ್ ನೀಡಿದ ಸಚಿವ

Webdunia
ಭಾನುವಾರ, 12 ಮೇ 2019 (14:05 IST)
ಬರ ಮರೆತು ರೆಸಾರ್ಟ್ ನಲ್ಲಿದ್ದಾರೆ ಎಂಬ ಬಿಜೆಪಿಯ ಗೋವಿಂದ ಕಾರಜೋಳ ಹೇಳಿಕೆಗೆ ಸಚಿವರು ಖಡಕ್ಕಾಗಿ ಖಂಡಿಸಿದ್ದಾರೆ.

ಗೋವಿಂದ ಕಾರಜೋಳ ಹಿರಿಯ ರಾಜಕಾರಣಿ ಇದ್ದಾರೆ. ಅವರ ಹೇಳಿಕೆಗಳು ಇತಿಮಿತಿಯಲ್ಲಿರಲಿ.

ಅವರು ಈಗ ಚುನಾವಣಾ ಪ್ರಚಾರದಲ್ಲಿದ್ದಾರೆ. ಹಾಗಾದರೆ ಅವರು ಎಲ್ಲಿ ಉಳಿದುಕೊಳ್ಳುತ್ತಾರೆಂದು ಪ್ರಶ್ನೆ ಮಾಡಿದ್ರು.
ಗೋವಿಂದ ಕಾರಜೋಳಗೆ ತಿರುಗೇಟು ನೀಡಿದ್ದಾರೆ ಸಚಿವ ಸಾ. ರಾ. ಮಹೇಶ್.

ಮೇ 23 ರ ನಂತರ ರಾಜ್ಯದಲ್ಲಿ ಕ್ರಾಂತಿ ಆಗಿಬಿಡುತ್ತದೆ ಎಂದು ಕಾರಜೋಳ ಹೇಳಿದ್ದಾರೆ. ಆದ್ರೆ ದೇಶದಲ್ಲಿ ಕ್ರಾಂತಿ ಆಗುತ್ತೆ. ಅದು ಬಿಜೆಪಿ ಸರ್ಕಾರ ಬದಲಾಗುತ್ತದೆ. ಹೀಗಂತ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ ಸಾ. ರಾ. ಮಹೇಶ್.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments