Webdunia - Bharat's app for daily news and videos

Install App

ಕಾವೇರಿ ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವ ಖಾದರ್ ಭೇಟಿ

Webdunia
ಗುರುವಾರ, 23 ಆಗಸ್ಟ್ 2018 (15:44 IST)
ಕಾವೇರಿ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾದ ನಿವಾಸಿಗಳ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿದರು. ಸಂತ್ರಸ್ತರ ಸಮಸ್ಯೆ ಆಲಿಸಿದರು.

ಕುಶಾಲನಗರಕ್ಕೆ ವಸತಿ ಸಚಿವ ಯು.ಟಿ.ಖಾದರ್ ಭೇಟಿ ನೀಡಿದರು. ಕಾವೇರಿ ಪ್ರವಾಹದಲ್ಲಿ ಮನೆ ಕಳೆದುಕೊಂಡ ನಿವಾಸಿಗಳ ವಸತಿ ಪ್ರದೇಶಗಳ ಪರಿಶೀಲನೆ ನಡೆಸಿದರು.

ಕುಶಾಲನಗರ ವ್ಯಾಪ್ತಿಯಲ್ಲಿ ಆರು ಎಕರೆ ಪ್ರದೇಶದಲ್ಲಿ 140 ಮಂದಿಗೆ ವಸತಿ ಸಮುಚ್ಛಯ ನಿರ್ಮಿಸುವ ಭರವಸೆಯನ್ನು ಸಂತ್ರಸ್ತರಿಗೆ ಸಚಿವ ಖಾದರ್ ನೀಡಿದರು.

ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡವರಿಗೆ ಸೂರು ಕಲ್ಪಿಸುವ ಭರವಸೆಯನ್ನು ಯು.ಟಿ. ಖಾದರ್ ನೀಡಿದರು. ಸರಕಾರ ಜನರ ಬೇಡಿಕೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುತ್ತದೆ ಎಂದು ಹೇಳಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments