Webdunia - Bharat's app for daily news and videos

Install App

ಸಚಿವ ಕೆಎನ್ ರಾಜಣ್ಣ ದಿಡೀರ್ ರಾಜೀನಾಮೆ: ಕಾರಣ ಇದೇನಾ

Krishnaveni K
ಸೋಮವಾರ, 11 ಆಗಸ್ಟ್ 2025 (14:55 IST)
ಬೆಂಗಳೂರು: ಇತ್ತೀಚೆಗೆಷ್ಟೇ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಏಳುತ್ತೆ ಎಂದು ಬಿರುಗಾಳಿ ಸೃಷ್ಟಿಸಿದ್ದ ಹಿರಿಯ ಸಚಿವ ಕೆಎನ್ ರಾಜಣ್ಣ ದಿಡೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೆ ಕಾರಣ ಏನು ಎನ್ನುವುದು ಈಗ ಬಹಳ ಚರ್ಚೆಯಾಗುತ್ತಿದೆ.

ಸ್ವಪಕ್ಷದ ಬಗ್ಗೆಯೇ ನೇರ ನುಡಿಯಿಂದ ನಿಷ್ಠುರರಾಗಿದ್ದ ಕೆಎನ್ ರಾಜಣ್ಣ  ರಾಜೀನಾಮೆ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆಯ ಹಿನ್ನಲೆಯಲ್ಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕೇಳಿಬಂದಿದೆ.

ಮೊನ್ನೆಯಷ್ಟೇ ರಾಹುಲ್ ಗಾಂಧಿ ಮತಗಳ್ಳತನದ ವಿರುದ್ಧ ರಾಜ್ಯಕ್ಕೆ ಬಂದು ಬೃಹತ್ ಪ್ರತಿಭಟನೆ ನಡೆಸಿದ್ದರು. ಆದರೆ ಕೆಎನ್ ರಾಜಣ್ಣ ಮತಗಳ್ಳತನದ ಆರೋಪದ ವಿರುದ್ಧವೇ ಮಾತನಾಡಿದ್ದರು. ಇದರಿಂದ ಕಾಂಗ್ರೆಸ್ ಗೆ ಮುಜುಗರವಾಗಿತ್ತು.

ಒಂದೆಡೆ ರಾಹುಲ್ ಗಾಂಧಿ ಮತಗಳ್ಳತನವನ್ನೇ ಕೇಂದ್ರದ ವಿರುದ್ಧ ಅಸ್ತ್ರವಾಗಿಸಿ ದೊಡ್ಡ ಹೋರಾಟಕ್ಕೆ ಸಿದ್ಧವಾಗಿದ್ದರೆ ಇತ್ತ ರಾಜಣ್ಣ ಅವರ ವಿರುದ್ಧವೇ ಮಾತನಾಡಿದ್ದರು. ಇದರಿಂದ ಸಿಟ್ಟಿಗೆದ್ದ ಹೈಕಮಾಂಡ್ ರಾಜೀನಾಮೆ ನೀಡಲು ಸೂಚನೆ ನೀಡಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments