Webdunia - Bharat's app for daily news and videos

Install App

ಸಿದ್ದರಾಮಯ್ಯಂಗೆ ಬಹಿರಂಗವಾಗಿ ಸವಾಲು ಹಾಕಿದ ಸಚಿವ ಕೆ.ಎಸ್.ಈಶ್ವರಪ್ಪ

Webdunia
ಶುಕ್ರವಾರ, 29 ನವೆಂಬರ್ 2019 (11:19 IST)
ಹುಬ್ಬಳ್ಳಿ: ಬೈ ಎಲೆಕ್ಷನ್ ನಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ನಾನು ರಾಜೀನಾಮೆ ನೀಡುತ್ತೇನೆ.  8ಕ್ಕಿಂತ  ಸ್ಥಾನ ಬಿಜೆಪಿ  ಗೆದ್ರೆ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.



ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹುಚ್ಚ, ಅವರ ಜತೆ ಒಬ್ಬ ನಾಯಕನೂ ಇಲ್ಲ. ತಮ್ಮನ್ನು ತಾವೇ ಕುರುಬ ನಾಯಕನೆಂದು ಹೇಳ್ಕೊಂಡು ಬಂದ್ರು. ಅವರು ಬೇರೆ ಯಾವ ಕುರುಬ ನಾಯಕ ಬೆಳೆಯಲು ಬಿಟ್ಟಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಓರ್ವ ಸ್ವಾರ್ಥಿ. ಅವರ ಕಾಟದಿಂದ ಎಲ್ಲರೂ ಪಕ್ಷ ಬಿಟ್ಟು ಹೊರಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಹಡಬಿಟ್ಟಿ ದುಡ್ಡು ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಈಶ್ವರಪ್ಪ,  ಅವರು ಕಾಂಗ್ರೆಸ್ ಗೆ ಯಾವ ಹಡಬಿಟ್ಟಿ ದುಡ್ಡಿನಿಂದ ಹೋದ್ರು. ಆಗ ಸಿದ್ದರಾಮಯ್ಯ ಬಳಿ ಯಾವ ಹಡಬಿಟ್ಟಿ ದುಡ್ಡು ಇತ್ತು? ಹಡಬಿಟ್ಟಿ ದುಡ್ಡಿನಿಂದಲ್ಲೇ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರಾ. ಆ ಹಡಬಿಟ್ಟಿ ದುಡ್ಡಿನ ಬಗ್ಗೆ ಸಿದ್ದರಾಮಯ್ಯ ಉತ್ತರ ನೀಡಲಿ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments