Webdunia - Bharat's app for daily news and videos

Install App

ಮಾರ್ಚ್ 22 ಕ್ಕೆ ಕರ್ನಾಟಕ ಬಂದ್ ಮಾಡಿದ್ರೂ ಪರೀಕ್ಷೆ ಮುಂದೂಡಲ್ಲ: ಕುಮಾರ್ ಬಂಗಾರಪ್ಪ

Krishnaveni K
ಶನಿವಾರ, 1 ಮಾರ್ಚ್ 2025 (13:04 IST)
ಬೆಂಗಳೂರು: ಮಾರ್ಚ್ 22 ಕ್ಕೆ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಆ ದಿನ ನಡೆಯಬೇಕಿರುವ ಪರೀಕ್ಷೆಗಳನ್ನು ಮುಂದೂಡಲ್ಲ ಎಂದು ಶಿಕ್ಷಣ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.

ಬೆಳಗಾವಿ ಗಡಿಯಲ್ಲಿ ಮರಾಠಿಗರ ಉದ್ಧಟತನ ವಿರೋಧಿಸಿ ಕನ್ನಡ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ದಿನ ಹೆದ್ದಾರಿಗಳನ್ನು ತಡೆದು ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ.

ಇದರಿಂದ ಬಸ್ ಹಾಗೂ ಇತರೆ ವಾಹನ ಸಂಚಾರಕ್ಕೆ ತೊಂದರೆಯಾಗಲಿದೆ. ಹೀಗಾಗಿ ಈ ದಿನ 7,8 ಮತ್ತು 9 ನೇ ತರಗತಿ ವಾರ್ಷಿಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೋಗುವುದು ಹೇಗೆ ಎಂದು ಚಿಂತೆಗೊಳಗಾಗಿದ್ದಾರೆ.

ಆದರೆ ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸ್ಪಷ್ಟನೆ ನೀಡಿದ್ದಾರೆ. ಮಕ್ಕಳ ಪರೀಕ್ಷೆಗೆ ಯಾವುದೇ ತೊಂದರೆಯಾಗದಂತೆ ಸಹಕಾರ ಕೊಡುವಂತೆ ಕನ್ನಡ ಪರ ಸಂಘಟನೆಗಳಿಗೂ ಮನವಿ ಮಾಡ್ತೀವಿ. ಹೋರಾಟ ನಿಮ್ಮ ಹಕ್ಕು. ಆದರೆ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments