Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ದ ಕೆರಳಿ ಕೆಂಡವಾದ ಸಚಿವ ಕುಮಾರಸ್ವಾಮಿ ಪ್ರಶ್ನೆಗಳು ಹೀಗಿವೆ

Sampriya
ಶುಕ್ರವಾರ, 15 ನವೆಂಬರ್ 2024 (17:10 IST)
ಮೈಸೂರು: ಕೋವಿಡ್‌ ತನಿಖೆ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಅವರು ಕೆಂಪ್ಪಣ್ಣ ಆಯೋಗದ ವರದಿ ಇಟ್ಟುಕೊಂಡು ಇನ್ನೂ ಏನು ಮಾಡುತ್ತಿದ್ದಾರೆ. ನೈಸ್‌ ರಸ್ತೆ ಯೋಜನೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಅವರ ಸದನ ಸಮಿತಿಯೇ ವರದಿ ನೀಡಿದ್ದರೂ ಇನ್ನೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

ತಾಲ್ಲೂಕಿನ ಕೇರ್ಗಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅತಂತ್ರಗೊಳ್ಳಲು ಇನ್ನೂ ಕಾಲವಿದೆ. ಮುಖ್ಯಮಂತ್ರಿಯವರು  ಯಾರಾದರೂ ಮುಟ್ಟಿದರೆ ಜನರು ದಂಗೆ ಏಳುತ್ತಾರೆಂದು ಹೇಳುತ್ತಾರೆ. ಇನ್ನೂ ದೇಶ ಲೂಟಿ ಮಾಡುತ್ತಿದ್ದರೂ,  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹87 ಕೋಟಿ ಹಗರಣ ನಡೆಸಿದವರನ್ನು ಜನರು ಆರಾಧಿಸುತ್ತಾರೆಯೇ ಎಂದು ಆಕ್ರೋಶ ಹೊರಹಾಕಿದರು.

ಕೇಂದ್ರ ಸರ್ಕಾರ ಇ.ಡಿ, ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸುವ ಇವರು ರಾಜ್ಯದ ಪೊಲೀಸ್ ಇಲಾಖೆಯನ್ನು ಯಾವ ಮಟ್ಟಕ್ಕಿಳಿಸಿದ್ದಾರೆಂದು ಗೊತ್ತು. ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವವರನ್ನು ಅರೆಸ್ಟ್ ಮಾಡಲಾಗುತ್ತಿದೆ. ನನ್ನ ಹಾಗೂ ನಿಖಿಲ್ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ ಇದುವರೆಗೂ ಒಂದು ಆರೋಪವನ್ನು ಸಾಬೀತು ಪಡಿಸಲು ಸಾಧ್ಯವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಡಾ ಕೇಸ್ ನಲ್ಲಿ ಸುಪ್ರೀಂಕೋರ್ಟ್ ರಿಲೀಫ್ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಫುಲ್ ಖುಷ್

ಹೈದರಾಬಾದ್‌ನ ವಿಮಾನ ದುರಂತದಂತೆ ಬಾಂಗ್ಲಾದೇಶದಲ್ಲೂ ಕಾಲೇಜಿಗೆ ಅಪ್ಪಳಿಸಿದ ಎಫ್ 7 ಯುದ್ಧ ವಿಮಾನ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments