Webdunia - Bharat's app for daily news and videos

Install App

ಗೃಹಲಕ್ಷ್ಮಿ ಯೋಜನೆ ರೀಲ್ಸ್ ಮಾಡಿ ಪೋಸ್ಟ್ ಮಾಡುವವರಿಗೆ ಬಂಪರ್ ಆಫರ್

Krishnaveni K
ಸೋಮವಾರ, 2 ಸೆಪ್ಟಂಬರ್ 2024 (10:32 IST)
ಬೆಂಗಳೂರು: ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡಾ ಒಂದು. ಆ ಯೋಜನೆಯ ಯಶಸ್ವೀ ಕತೆಗಳ ಬಗ್ಗೆ ರೀಲ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದರೆ ಬಂಪರ್ ಗಿಫ್ಟ್ ಒಂದು ನಿಮಗೆ ಸಿಗಲಿದೆ.

ಇದನ್ನು ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಇತ್ತೀಚೆಗೆ ಒಂದು ವರ್ಷ ತುಂಬಿದೆ. ಇದರ ಸಲುವಾಗಿ ಫಲಾನುಭವಿಗಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಹುಮಾನ ನೀಡುವ ಆಫರ್ ಕೊಟ್ಟಿದ್ದಾರೆ. ರೀಲ್ಸ್ ಮಾಡುವವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಿಂದ ಸಿಕ್ಕ ಹಣವನ್ನು ಕೂಡಿಟ್ಟು ಇತ್ತೀಚೆಗೆ ಒಬ್ಬರು ಫ್ಯಾನ್ಸಿ ಸ್ಟೋರ್ ಮಾಡಿದ್ದು ಮತ್ತೊಬ್ಬರು ಫ್ರಿಡ್ಜ್ ಖರೀದಿಸಿದ್ದು ಇತ್ಯಾದಿ ಘಟನೆಗಳ ಬಗ್ಗೆ ವರದಿಯಾಗಿದೆ. ಇದು ಸರ್ಕಾರದವರೆಗೂ ತಲುಪಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಾ ನೇರವಾಗಿ ಇಂತಹವರನ್ನು ಅಭಿನಂದಿಸಿದ್ದು ಇದೆ.

ಇದೀಗ ಅಂತಹ ಯಶೋಗಾಥೆಗಳ ಬಗ್ಗೆ ರೀಲ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ. ಈ ರೀತಿ ಪೋಸ್ಟ್ ಮಾಡಿ ಹೆಚ್ಚು ವ್ಯೂ ಪಡೆದ ರೀಲ್ಸ್ ಗಳಿಗೆ 1 ಲಕ್ಷ ರೂ.ಗಳ ಬಹುಮಾನ ನೀಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಮನೆ ಯಜಮಾನಿಗೆ ಈ ಬಹುಮಾನ ಹಣ ಸಿಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments