Webdunia - Bharat's app for daily news and videos

Install App

ಮಹಿಳೆಯರಿಗೆ ರಕ್ಷಣೆ ಕೊಡಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋತಿದ್ದಾರೆ-ಎಮ್ ಎಲ್ ಸಿ ತೇಜಸ್ವಿನಿ

Webdunia
ಗುರುವಾರ, 27 ಜುಲೈ 2023 (15:00 IST)
ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ.ಉಡುಪಿಯ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಹೇಳಬೇಕು.ಮಹಿಳೆಯರಿಗೆ ರಕ್ಷಣೆ ಕೊಡಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋತಿದ್ದಾರೆ.ಈ ಕೇಸ್ ನಲ್ಲಿ ಯಾವುದೇ ಜಾತಿ ಬೇದ ಇಲ್ಲ.ಮಹಿಳೆಯರು ಕೆಲಸ ಮಾಡುವಾಗ ಅವರಿಗೆ ರಕ್ಷಣೆ ಕೊಡಬೇಕು.ಕಾಲೇಜಿನಲ್ಲಿ ಆಗಿರೋದು ವಯಸ್ಕ ಮಕ್ಕಳು.ಯಾವುದನ್ನ ಜೋಕ್ಸ್ ಮಾಡಬೇಕು ಅನ್ನೋದು ಗೊತ್ತಿದೆ.ಆಸಿಫಾ ಆಲಿಯಾ ಸ್ನೇಹಿತರು ಈ ವಿಡಿಯೋ ಮಾಡಿದ್ದಾರೆ.ಅಪರಾಧ ಮಾಡಿದವರ ಮೇಲೆ ಕ್ರಮ ಕೈಗೊಂಡಿಲ್ಲ.ಕಾಲೇಜಿನವರು ಒಪ್ಪಿಕೊಂಡಿದ್ದಾರೆ.ಮಕ್ಕಳು ಒಪ್ಪಿಕೊಂಡಿದ್ದಾರೆ.ಕಳ್ಳಪೊಲೀಸ್ ಆಟ ಆಡೋಕೆ ಆಗೊಲ್ಲಾ.ಕ್ರಮ ಕೈಗೊಳ್ಳಲಿಲ್ಲಾ ಅಂದ್ರೆ ರಾಜ್ಯಾದ್ಯಂತ ಹೊರಾಟ ಮಾಡ್ತಿವಿ.ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು.ಈ ಘಟನೆಗೆ ಸೂಕ್ತ ಏಜೆನ್ಸಿಗೆ ತನಿಖೆ ವಹಿಸಬೇಕು ಎಂದು  ಎಮ್ ಎಲ್ ಸಿ ತೇಜಸ್ವಿನಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments