Webdunia - Bharat's app for daily news and videos

Install App

ಮಹಿಳೆಯರಿಗೆ ರಕ್ಷಣೆ ಕೊಡಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋತಿದ್ದಾರೆ-ಎಮ್ ಎಲ್ ಸಿ ತೇಜಸ್ವಿನಿ

Webdunia
ಗುರುವಾರ, 27 ಜುಲೈ 2023 (15:00 IST)
ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ.ಉಡುಪಿಯ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಹೇಳಬೇಕು.ಮಹಿಳೆಯರಿಗೆ ರಕ್ಷಣೆ ಕೊಡಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋತಿದ್ದಾರೆ.ಈ ಕೇಸ್ ನಲ್ಲಿ ಯಾವುದೇ ಜಾತಿ ಬೇದ ಇಲ್ಲ.ಮಹಿಳೆಯರು ಕೆಲಸ ಮಾಡುವಾಗ ಅವರಿಗೆ ರಕ್ಷಣೆ ಕೊಡಬೇಕು.ಕಾಲೇಜಿನಲ್ಲಿ ಆಗಿರೋದು ವಯಸ್ಕ ಮಕ್ಕಳು.ಯಾವುದನ್ನ ಜೋಕ್ಸ್ ಮಾಡಬೇಕು ಅನ್ನೋದು ಗೊತ್ತಿದೆ.ಆಸಿಫಾ ಆಲಿಯಾ ಸ್ನೇಹಿತರು ಈ ವಿಡಿಯೋ ಮಾಡಿದ್ದಾರೆ.ಅಪರಾಧ ಮಾಡಿದವರ ಮೇಲೆ ಕ್ರಮ ಕೈಗೊಂಡಿಲ್ಲ.ಕಾಲೇಜಿನವರು ಒಪ್ಪಿಕೊಂಡಿದ್ದಾರೆ.ಮಕ್ಕಳು ಒಪ್ಪಿಕೊಂಡಿದ್ದಾರೆ.ಕಳ್ಳಪೊಲೀಸ್ ಆಟ ಆಡೋಕೆ ಆಗೊಲ್ಲಾ.ಕ್ರಮ ಕೈಗೊಳ್ಳಲಿಲ್ಲಾ ಅಂದ್ರೆ ರಾಜ್ಯಾದ್ಯಂತ ಹೊರಾಟ ಮಾಡ್ತಿವಿ.ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು.ಈ ಘಟನೆಗೆ ಸೂಕ್ತ ಏಜೆನ್ಸಿಗೆ ತನಿಖೆ ವಹಿಸಬೇಕು ಎಂದು  ಎಮ್ ಎಲ್ ಸಿ ತೇಜಸ್ವಿನಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments