Webdunia - Bharat's app for daily news and videos

Install App

ಶಿಕ್ಷಕರಿಗೆ ಸಂಬಳ ಆಗಿಲ್ಲ ಸಾರ್ ಎಂದರೆ ಮಧು ಬಂಗಾರಪ್ಪ ಪ್ರತಿಕ್ರಿಯೆ ಏನಿತ್ತು ನೋಡಿ

Krishnaveni K
ಶನಿವಾರ, 22 ಫೆಬ್ರವರಿ 2025 (14:59 IST)
ಬೆಂಗಳೂರು: ಸರ್ಕಾರಿ ಶಿಕ್ಷಕರ ವೇತನ ವಿಳಂಬದ ಬಗ್ಗೆ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು ಕೊಡೋದೇ ಕಡಿಮೆ ಸಂಬಳ, ಅದನ್ನೂ ತಡೆ ಹಿಡಿದರೆ ಹೇಗೆ ಎಂದಿದ್ದಾರೆ.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಬಂದಿಲ್ಲ ಎಂಬ ಆಕ್ರೋಶದ ಮಧ್ಯೆ ಶಿಕ್ಷಕರೂ ವೇತನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬಗ್ಗೆ ವಿಪಕ್ಷಗಳೂ ಟೀಕೆ ಮಾಡುತ್ತಿವೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬುದಕ್ಕೆ ಇದು ಸಾಕ್ಷಿ ಎನ್ನುತ್ತಿದ್ದಾರೆ.

ಈ ನಡುವೆ ಇಂದು ಮಾಧ್ಯಮಗಳಿಗೆ ಶಿಕ್ಷಕರ ವೇತನದ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ‘ನಮ್ಮ ರಾಜ್ಯದಲ್ಲಿ ಶಿಕ್ಷಕರಿಗೆ ಕೊಡೋದೇ ಕಡಿಮೆ ಸಂಬಳ. ಅದನ್ನೂ ತಡೆ ಹಿಡಿದರೆ ಹೇಗೆ? ಖಂಡಿತಾ ಕೊಡ್ತೀವಿ. ಕೆಲವು ಕಡೆ ಆಗಿದೆ. ಕೆಲವು ಕಡೆ ಬಾಕಿಯಿದೆ. ಬಾಕಿ ಇರೋದನ್ನೆಲ್ಲಾ ಕೊಡ್ತೇವೆ’ ಎಂದಿದ್ದಾರೆ.

ಇನ್ನು, ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಹಣ ಬಾಕಿಯ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಶಿಕ್ಷಕರ ವೇತನನೂ ಕೊಡ್ತೀವಿ, ಗ್ಯಾರಂಟಿ ಹಣ ಬಾಕಿಯಿರುವುದನ್ನೂ ಕೊಡ್ತೇವೆ. ಯಾವುದನ್ನೂ ಬಾಕಿ ಇಡಲ್ಲ’ ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವಿಡಿಯೋ ವೈರಲ್ ಬೆನ್ನಲ್ಲೇ ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ನಿರಂತರ ಮಳೆಗೆ ತತ್ತರಿಸಿದ ಮುಂಬೈ: ವಿಮಾನ ಹಾರಾಟ, ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ

ಮುಂದಿನ ಸುದ್ದಿ
Show comments