Webdunia - Bharat's app for daily news and videos

Install App

ಮತ್ತೊಮ್ಮೆ ಎಚ್ಚರಿಕೆ ನೀಡಿದ ಸಚಿವ ಮಾಧುಸ್ವಾಮಿ

Webdunia
ಮಂಗಳವಾರ, 21 ಜುಲೈ 2020 (14:14 IST)
ಸಚಿವ ಜೆ.ಸಿ.ಮಾಧುಸ್ವಾಮಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಗಳನ್ನು ತುಂಬಾ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು, ಈ ಬಗ್ಗೆ ಸ್ಥಳೀಯರಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಿ ನಂತರ ಏರಿಯಾ ಸೀಲ್ ಡೌನ್ ಮಾಡುತ್ತಿರುವುದರಿಂದ ಸೋಂಕು ಹರಡುವಿಕೆ ಕಡಿಮೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.


ಬೆಂಗಳೂರಿನಿಂದ ಬಂದವರನ್ನು ಹಳ್ಳಿಗಳಿಗೆ ಬಿಟ್ಟುಕೊಳ್ಳದಿದ್ದರೆ, ಹಳ್ಳಿಗಳಲ್ಲಿ ಕೊರೊನಾ ಕೇಸ್ ಇರುತ್ತಿರಲಿಲ್ಲ. ಬೆಂಗಳೂರಿನಿಂದ ಬಂದವರ ಬಗ್ಗೆ ಮಾಹಿತಿ ನೀಡಲಿಲ್ಲ. ಇದರಿಂದಾಗಿ ಊರಿಗೆ ಊರೇ ಸೀಲ್ ಡೌನ್ ಮಾಡುವಂತಾಯಿತು. ಈಗ ಬೆಂಗಳೂರಿನಿಂದ ಬಂದವರ ಬಗ್ಗೆ ಮಾಹಿತಿ ನೀಡುವಂತೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಗಿದೆ ಎಂದರು.

ಬೆಂಗಳೂರಿನಿಂದ ಬಂದವರಿಗೆ ಟೆಸ್ಟ್ ಮಾಡಿ 48 ಗಂಟೆ ಒಳಗೆ ರಿಸಲ್ಟ್ ಕೊಡುತ್ತಿದ್ದೇವೆ. ಅಲ್ಲಿವರೆಗೂ ಬೆಂಗಳೂರಿನಿಂದ ಬಂದವರು ಯಾರ ಸಂಪರ್ಕಕ್ಕೆ ಬರಬಾರದು, ಟೆಸ್ಟ್ ನೆಗೆಟಿವ್ ಬಂದ್ರೆ ಮನೆಗೆ ಹೋಗಲಿ , ಪಾಸಿಟಿವ್ ಬಂದ್ರೆ ಆಸ್ಪತ್ರೆಗೆ ದಾಖಲಾಗಬೇಕು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಪುರದಲ್ಲಿ ನಿಯಂತ್ರಣ ತಪ್ಪಿದ ಕಾರು; ಜನರಲ್ಲಿ ಆತಂಕ, Video

ನೇಪಾಳ ಹಠಾತ್ ಪ್ರವಾಹದಲ್ಲಿ 10 ದಿನಗಳ ಬಳಿಕ ಪವಾಡದಂತೆ ಸುರಂಗದಲ್ಲಿ ಬದುಕುಳಿದ ಇಬ್ಬರು, Video

ಅವಧಿ ಮೀರಿದ ಆಹಾರ, ನೈರ್ಮಲ್ಯವಿಲ್ಲದ ಮಾಂಸ: ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ಗೆ ಬೀಗ

ಮನುಷ್ಯ ನಾಯಿಗಿಂತ ಕಡೆಯಾಗಿಬಿಟ್ಟನೇ… ಕಾಮುಕನಿಂದ ಮಹಿಳೆಯನ್ನು ರಕ್ಷಿಸಿದ ಬೀದಿ ನಾಯಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments