Webdunia - Bharat's app for daily news and videos

Install App

ಖಾತೆ ಬದಲಾವಣೆಯಿಂದ ಬೇಸರಗೊಂಡ್ರಾ ಸಚಿವ ಮಾಧುಸ್ವಾಮಿ?

Webdunia
ಗುರುವಾರ, 21 ಜನವರಿ 2021 (12:01 IST)
ಬೆಂಗಳೂರು : ಖಾತೆ ಬದಲಾವಣೆ ಹಿನ್ನಲೆಯಲ್ಲಿ ಸಚಿವ ಮಾಧುಸ್ವಾಮಿ ಬೇಸರಗೊಂಡಿದ್ದಾರೆ. ಹಾಗಾಗಿ  ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ ಸಭೆಯಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿಯಲ್ಲಿರುವ ಮಾಧುಸ್ವಾಮಿ ಅವರು  ಕಾನೂನು, ಸಂಸದೀಯ ವ್ಯವಹಾರಗಳ ಖಾತೆಗಿಂತಲೂ ಸಣ್ಣ ನೀರಾವರಿ ಖಾತೆ ವಾಪಾಸ್ ಪಡೆದಿದ್ದಕ್ಕೆ ಹೆಚ್ಚು ಬೇಸರಗೊಂಡಿದ್ದಾರೆ ಎನ್ನಲಾಗಿದೆ.  ಈ ಹಿನ್ನಲೆಯಲ್ಲಿ ಮಾಧುಸ್ವಾಮಿಯ ಮನವೊಲಿಕೆಗೆ ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ. ಆದಕಾರಣ  ಬಿಜೆಪಿ ನಾಯಕರ ಸಂಪರ್ಕಕ್ಕೆ ಸಿಗದೆ ಬಿಜೆಪಿ ನಾಯಕರಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.

ಅಲ್ಲದೇ ಮಾಧುಸ್ವಾಮಿ ಡಾ.ಶಿವಕುಮಾರ ಶ್ರೀಗಳ 2ನೇ ಪುಣ್ಯಸ್ಮರಣೆಗೆ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಭಾಗವಹಿಸುವ ಕಾರ್ಯಕ್ರಮಕ್ಕೆ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments