ಕುರುಬ ಸಮುದಾಯದ ಬಗ್ಗೆ ಸಚಿವ ಮಾಧುಸ್ವಾಮಿ ವಿವಾದಾತ್ಮಕ ಹೇಳಿಕೆ ; ಮಾಧುಸ್ವಾಮಿ ಪರ ಕ್ಷಮೆಯಾಚಿಸಿದ ಸಿಎಂ

Webdunia
ಬುಧವಾರ, 20 ನವೆಂಬರ್ 2019 (10:15 IST)
ಬೆಂಗಳೂರು : ಕುರುಬ ಸಮುದಾಯದ ಬಗ್ಗೆ ಸಚಿವ ಮಾಧುಸ್ವಾಮಿ ಹೇಳಿಕೆ ವಿಚಾರಕ್ಕೆ ಮಾಧುಸ್ವಾಮಿ ಪರ ಸಿಎಂ ಯಡಿಯೂರಪ್ಪ ಕ್ಷಮೆಯಾಚಿಸಿದ್ದಾರೆ.




ಹುಳಿಯಾರು ಸರ್ಕಲ್ ಗೆ ಕನಕದಾಸರ ಹೆಸರಿಡುವ ವಿಚಾರಕ್ಕೆ ಕುರುಬ ಸಮುದಾಯದ ಬಗ್ಗೆ ಸಚಿವ ಮಾಧುಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಕುರುಬ ಸಮುದಾಯದವರು ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದೀಗ ಈ ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿಎಸ್ ವೈ ಮಾಧುಸ್ವಾಮಿ ಪರ ಕ್ಷಮೆಯಾಚಿಸಿದ್ದಾರೆ.  ಹುಳಿಯಾರು ಸರ್ಕಲ್ ಗೆ ಕನಕದಾಸರ ಹೆಸರಿಡೋಕೆ ನಮ್ಮ ತಕರಾರಿಲ್ಲ. ಈ ಬಗ್ಗೆ ಸಚಿವ ಮಾಧುಸ್ವಾಮಿಗೂ ಯಾವುದೇ ತಕರಾರಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments