Webdunia - Bharat's app for daily news and videos

Install App

ಕುರುಬರ ಕ್ಷಮೆ ಕೇಳೋದಿಲ್ಲ ಎಂದ ಸಚಿವ ಮಾಧುಸ್ವಾಮಿ

Webdunia
ಬುಧವಾರ, 20 ನವೆಂಬರ್ 2019 (18:50 IST)
ಕನಕ ವೃತ್ತ ವಿವಾದದ ಕುರಿತು ಕುರುಬರ ಕ್ಷಮೆಯನ್ನು ನಾನು ಕೇಳೋದಿಲ್ಲ ಅಂತ ಸಚಿವರೊಬ್ಬರು ಖಡಕ್ಕಾಗಿ ಹೇಳಿದ್ದಾರೆ.

ಘಟನೆ ಕುರಿತಂತೆ ಈಗಾಗಲೇ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಚಿವ ಮಾಧುಸ್ವಾಮಿ ಪರವಾಗಿ ಜನತೆಗೆ ಕ್ಷಮೆ ಕೋರಿದ್ದಾರೆ.

ಆದರೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಜೆ.ಸಿ.ಮಾಧುಸ್ವಾಮಿ ಮಾತ್ರ ಕುರುಬರ ಕ್ಷಮೆ ಕೇಳೋದಿಲ್ಲ ಅಂತ ಕಡ್ಡಿ ತುಂಡು ಮಾಡಿದಂತೆ ಹೇಳಿದ್ದಾರೆ.

ಏಕ ವಚನದಲ್ಲಿ ಸ್ವಾಮೀಜಿ ಜೊತೆ ಮಾತನಾಡಿಲ್ಲ. ಖಾವಿ ಬಟ್ಟೆ ಧರಿಸಿದವರಿಗೆಲ್ಲರಿಗೂ ಗೌರವ ಕೊಡುವೆ. ನಾನು ವಿಷಾದ ವ್ಯಕ್ತಪಡಿಸುತ್ತೇನೆ, ಆದರೆ ಕ್ಷಮೆ ಕೇಳೋ ಮಾತೇ ಇಲ್ಲ ಅಂತ ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments