Webdunia - Bharat's app for daily news and videos

Install App

ಕಾಂಗ್ರೆಸ್ ನವರು ನಟಿಯರನ್ನು ಮಂತ್ರಿ ಮಾಡಿರ್ಲಿಲ್ವಾ : ಕಾಂಗ್ರೆಸ್ ಸುಧಾಕರ್ ಟೀಕೆ.

Webdunia
ಶುಕ್ರವಾರ, 7 ಏಪ್ರಿಲ್ 2023 (16:21 IST)
ಚುನಾವಣೆ ಇನ್ನೇನು ಸಮೀಪದಲ್ಲೇ ಇದ್ದು ನಟ ಸುದೀಪ್​ ಬಿಜೆಪಿಯ ಸ್ಟಾರ್​ ಕ್ಯಾಂಪೇನರ್​ ಆಗುತ್ತಾರಾ ಎನ್ನುವ ಪ್ರಶ್ನೆ ಅನೇಕರಿಗೆ ಕಾಡುತ್ತಿತ್ತು. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ನ ಸುರ್ಜೇವಾಲಾ ಹಾಗೂ ಬಿಜೆಪಿಯ ಸಚಿವ ಸುಧಾಕರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಕಾಲೆಳೆದುಕೊಂಡು ಜಗಳಕ್ಕಿಳಿದಿದ್ದಾರೆ.ಸ್ಟಾರ್​ ನಟ ಸುದೀಪ್​ ಬಿಜೆಪಿಯ ಕ್ಯಾಂಪೇನರ್​ ಆಗುವ ವಿಚಾರವಾಗಿ ಸುರ್ಜೇವಾಲಾ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದಕ್ಕೆ ಕೌಂಟರ್​ ಕೊಟ್ಟಿರುವ ಸಚಿವ ಸುಧಾಕರ್ ಹಿಂದೆ ಕಾಂಗ್ರೆಸ್​ನವರು ಇಬ್ಬರು ನಟಿಯರನ್ನ ಮಂತ್ರಿ ಮಾಡಿರಲಿಲ್ವಾ, ಅನ್ಯ ಪಕ್ಷದವರು ಬಿಜೆಪಿ ಬಗ್ಗೆ ನಂಬಿಕೆ ಇಟ್ಟಿದ್ದಾರೆ. ಹೀಗಾಗಿ‌ ಮೋದಿ ಅವರ‌ಆಡಳಿತದ ಮೇಲೆ ನಂಬಿಕೆ ಇಟ್ಟು ನಾಯಕರು ಪಕ್ಷಕ್ಕೆ ಬರ್ತಿದ್ದಾರೆ. ನಟ ಸುದೀಪ್ ಅವರೇ ಬಿಜೆಪಿಯ ಸ್ಟಾರ್ ಕ್ಯಾಂಪೇನರ್​ ಎಂದು ಬಿಜೆಪಿ ಕಚೇರಿಯಲ್ಲಿ ಸಚಿವ ಸುಧಾಕರ್‌ ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments